3:46 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ

08/10/2021, 11:19

ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ.

ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್ಲಿ ಕ್ವಾರಂಟೈನ್ ನಲ್ಲಿರುವ ಅಗತ್ಯವಿಲ್ಲ ಹಾಗೂ ಈ ನಿಯಮ ಅ.11ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್, ಅ. 11ರಿಂದ ಪೂರ್ಣ ಕೋವಿಶೀಲ್ಡ್ ಅಥವಾ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ ಯಾವುದೇ ಕ್ವಾರಂಟೈನ್ ಇಲ್ಲ. ಈ ಬಗ್ಗೆ ನಿಕಟ ಸಂಪರ್ಕದಲ್ಲಿದ್ದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು