8:58 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ

08/10/2021, 11:19

ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ.

ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್ಲಿ ಕ್ವಾರಂಟೈನ್ ನಲ್ಲಿರುವ ಅಗತ್ಯವಿಲ್ಲ ಹಾಗೂ ಈ ನಿಯಮ ಅ.11ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್, ಅ. 11ರಿಂದ ಪೂರ್ಣ ಕೋವಿಶೀಲ್ಡ್ ಅಥವಾ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ ಯಾವುದೇ ಕ್ವಾರಂಟೈನ್ ಇಲ್ಲ. ಈ ಬಗ್ಗೆ ನಿಕಟ ಸಂಪರ್ಕದಲ್ಲಿದ್ದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು