4:41 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ

08/10/2021, 11:19

ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ.

ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್ಲಿ ಕ್ವಾರಂಟೈನ್ ನಲ್ಲಿರುವ ಅಗತ್ಯವಿಲ್ಲ ಹಾಗೂ ಈ ನಿಯಮ ಅ.11ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್, ಅ. 11ರಿಂದ ಪೂರ್ಣ ಕೋವಿಶೀಲ್ಡ್ ಅಥವಾ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ ಯಾವುದೇ ಕ್ವಾರಂಟೈನ್ ಇಲ್ಲ. ಈ ಬಗ್ಗೆ ನಿಕಟ ಸಂಪರ್ಕದಲ್ಲಿದ್ದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು