7:25 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;…

ಇತ್ತೀಚಿನ ಸುದ್ದಿ

ಇನ್ಸ್ಪೈರ್ ಅವಾರ್ಡ್ : ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದಿವಿತ್ ರಾಜ್ಯಮಟ್ಟಕ್ಕೆ ಆಯ್ಕೆ

23/02/2022, 21:12

ನರಿಂಗಾನ(reporterkarnataka.com): ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಡೆಸುವ 2020- 21ನೇ ಸಾಲಿನ ವಿಜ್ಞಾನ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕಲ್ಲರಕೋಡಿಯ ವಿದ್ಯಾರ್ಥಿ  ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ .

ಫೆಬ್ರವರಿ 23ರಿಂದ 25ರ ತನಕ ನಡೆಯುವ ಆನ್ಲೈನ್ ಸ್ಪರ್ಧೆಯಲ್ಲಿ ದಿವಿತ್  ಕಲ್ಲರಕೋಡಿ ಪ್ರೌಢಶಾಲೆಯನ್ನು ಪ್ರತಿನಿಧಿಸಲಿದ್ದಾನೆ.  ಅವನು

ಮುಖ್ಯೋಪಾಧ್ಯಾರಾದ ಸೀಮಾ ಮರಿಯಾ.ಡಿಸೋಜ ಹಾಗೂ ಶಾಲಾ ವಿಜ್ಞಾನ ಶಿಕ್ಷಕಿ ವಿನಿತ ಮಾರ್ಗದರ್ಶನದಲ್ಲಿ ಮತ್ತು ಪೋಷಕರ ಸಹಕಾರದಲ್ಲಿ ಪ್ರಾಜೆಕ್ಟನ್ನು ಸಿದ್ಧಪಡಿಸಿದ್ದಾನೆ.

ಈತ ಪದ್ಮನಾಭ  ಮತ್ತು ಕುಶಾಲಾಕ್ಷಿ ದಂಪತಿಯ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು