3:56 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ: ಗೆಳೆಯನ ಕಾಣಲು ಚೆನ್ನೈ ನಿಂದ ಸುರತ್ಕಲ್ ಗೆ ಬಂದ ಎಂಬಿಬಿಎಸ್ ವಿದ್ಯಾರ್ಥಿನಿ

21/10/2022, 22:19

ಮಂಗಳೂರು(reporterlarnataka.com): ಇನ್‌ಸ್ಟಾಗ್ರಾಮ್‌ನಿಂದ ಪರಿಚಯವಾದ ಗೆಳೆಯ ಭೇಟಿಯಾಗಲು ದೂರದ ಚೆನ್ನೈ ನಿಂದ ಕಡಲ ತೀರದ ಸುರತ್ಕಲ್ ಗೆ ಆಗಮಿಸಿದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಪೇಚಿಗೆ ಸಿಲುಕಿದ ಘಟನೆ ನಡೆದಿದೆ.

ರಾಜಸ್ಥಾನ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ರೇಶು ಎಂಬಾಕೆ ಇನ್‌ಸ್ಟಾಗ್ರಾಮ್‌ನಿಂದ ಪರಿಚಯವಾದ ಎಂಜಿನಿಯರ್‌ ವಿದ್ಯಾರ್ಥಿಯ ಭೇಟಿಗೆ ಸುರತ್ಕಲ್‌ ಗೆ ಬಂದಿದ್ದಳು. ರೇಶು ಮಂಗಳೂರು ತಲುಪಿದಾಗ ಆಕೆಯ ಬ್ಯಾಗ್‌, ಮೊಬೈಲ್‌ ಕಳವಾಗಿತ್ತು. ಇದರಿಂದ ವಿಚಲಿತಳಾದ ಆಕೆ ಸುರತ್ಕಲ್‌ನ ಕಾಂತೇರಿ ದೈವಸ್ಥಾನದ ಬಳಿ ನಿಂತು ತನ್ನಲ್ಲಿದ್ದ ಚಿನ್ನ ಮಾರಾಟ ಮಾಡಲು ಸ್ಥಳೀಯರಲ್ಲಿ ವಿಚಾರಿಸಿದ್ದಳು. ಯುವತಿಯ ನಡೆ ಬಗ್ಗೆ ಸಂಶಯಗೊಂಡ ಸ್ಥಳೀಯರು ಸುರತ್ಕಲ್‌ ಪೊಲೀಸ್‌ ಠಾಣೆಗೆ ಕರೆತಂದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಿದರು.

ಠಾಣೆಯಲ್ಲಿ ಆಕೆಯನ್ನು ವಿಚಾರಿಸಿದಾಗ ಸ್ಥಳೀಯ ಸಂಸ್ಥೆಯ ಎಂಜಿನಿಯರ್‌ ವಿದ್ಯಾರ್ಥಿಯ ನೋಡಲು ಬಂದಿರುವ ವಿಷಯ ತಿಳಿದು ಬಂತು. ಇದೀಗ ಪೊಲೀಸರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು