2:30 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಐಪಿಎಲ್ ಹರಾಜು: ಸಚಿನ್ ಪುತ್ರ 30 ಲಕ್ಷಕ್ಕೆ ಬಿಕರಿ; ಖರೀದಿಯಾಗದೆ ಉಳಿದ ಸುರೇಶ್ ರೈನಾ

14/02/2022, 14:01

ಹೊಸದಿಲ್ಲಿ(reporterkarnataka.com): 2022ನೇ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ.

ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟಗಾರ, ಚಿನ್ನ ತಲಾ ಎಂದೇ ಖ್ಯಾತಿ ಪಡೆದಿದ್ದ ಸುರೇಶ್ ರೈನಾ ಅವರನ್ನು ಯಾವುದೇ ತಂಡಗಳೂ ಖರೀದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಮೆಲುಕುಹಾಕುತ್ತಿರುವ ಅವರ ಅಪಾರ ಪ್ರಮಾಣದ ಅಭಿಮಾನಿಗಳು, ಕಾಲ ಬದಲಾಗಲಿದೆ ಸಂತಸದಿಂದಿರಿ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.

ಬಿಕರಿಯಾಗದ ಸುರೇಶ್ ರೈನಾ: ಅಭಿಮಾನಿಗಳಿಂದ ಟ್ವೀಟ್ ಪ್ರತಿಕ್ರಿಯೆ..?

ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ.

ನೀವಿಲ್ಲದ ಈ ಬಾರಿಯ ಪಂದ್ಯಾವಳಿಯ ಇತಿಹಾಸ ಬರಿದಿರಲಿದೆ.

ನೀವಿಲ್ಲದೆ ಐಪಿಎಲ್ ಪೂರ್ತಿ ಎನಿಸಲ್ಲ, ಅಲಭ್ಯತೆ ನಂಬಲಾಗುತ್ತಿಲ್ಲ.

ಎಂದೆಂದಿಗೂ ನೀವೇ ನಮ್ಮ ಚಿನ್ನ ತಲಾ.2021ರಲ್ಲಿ ಸಿಎಸ್ ಕೆ ಗೆದ್ದರೆ ಎಂ.ಎಸ್.ಧೋನಿ ಅವರನ್ನು 2022ರಲ್ಲೂ ಆಡಿ ಎಂದು ಮನವೊಲಿಸುವೆ ಎಂದು ರೈನಾ ಹೇಳಿದ್ದರು. ಈಗ ಧೋನಿ ಆಟವಾಡಲಿದ್ದಾರೆ. ಆದರೆ ರೈನಾ ಅಲಭ್ಯರಾಗಿದ್ದಾರೆ. ಸಿಎಸ್ ಕೆ ಗೆ ಇದೆಂಥಾ ಆಘಾತ..?ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ.

ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟಗಾರ, ಚಿನ್ನ ತಲಾ ಎಂದೇ ಖ್ಯಾತಿ ಪಡೆದಿದ್ದ ಸುರೇಶ್ ರೈನಾ ಅವರನ್ನು ಯಾವುದೇ ತಂಡಗಳೂ ಖರೀದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಮೆಲುಕುಹಾಕುತ್ತಿರುವ ಅವರ ಅಪಾರ ಪ್ರಮಾಣದ ಅಭಿಮಾನಿಗಳು, ಕಾಲ ಬದಲಾಗಲಿದೆ ಸಂತಸದಿಂದಿರಿ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.

ಬಿಕರಿಯಾಗದ ಸುರೇಶ್ ರೈನಾ: ಅಭಿಮಾನಿಗಳಿಂದ ಟ್ವೀಟ್ ಪ್ರತಿಕ್ರಿಯೆ..?

ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ.

ನೀವಿಲ್ಲದ ಈ ಬಾರಿಯ ಪಂದ್ಯಾವಳಿಯ ಇತಿಹಾಸ ಬರಿದಿರಲಿದೆ.

ನೀವಿಲ್ಲದೆ ಐಪಿಎಲ್ ಪೂರ್ತಿ ಎನಿಸಲ್ಲ, ಅಲಭ್ಯತೆ ನಂಬಲಾಗುತ್ತಿಲ್ಲ.

ಎಂದೆಂದಿಗೂ ನೀವೇ ನಮ್ಮ ಚಿನ್ನ ತಲಾ.2021ರಲ್ಲಿ ಸಿಎಸ್ ಕೆ ಗೆದ್ದರೆ ಎಂ.ಎಸ್.ಧೋನಿ ಅವರನ್ನು 2022ರಲ್ಲೂ ಆಡಿ ಎಂದು ಮನವೊಲಿಸುವೆ ಎಂದು ರೈನಾ ಹೇಳಿದ್ದರು. ಈಗ ಧೋನಿ ಆಟವಾಡಲಿದ್ದಾರೆ. ಆದರೆ ರೈನಾ ಅಲಭ್ಯರಾಗಿದ್ದಾರೆ. ಸಿಎಸ್ ಕೆ ಗೆ ಇದೆಂಥಾ ಆಘಾತ..?

ಇತ್ತೀಚಿನ ಸುದ್ದಿ

ಜಾಹೀರಾತು