2:44 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಐಪಿಎಲ್ ಹರಾಜು: ಸಚಿನ್ ಪುತ್ರ 30 ಲಕ್ಷಕ್ಕೆ ಬಿಕರಿ; ಖರೀದಿಯಾಗದೆ ಉಳಿದ ಸುರೇಶ್ ರೈನಾ

14/02/2022, 14:01

ಹೊಸದಿಲ್ಲಿ(reporterkarnataka.com): 2022ನೇ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ.

ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟಗಾರ, ಚಿನ್ನ ತಲಾ ಎಂದೇ ಖ್ಯಾತಿ ಪಡೆದಿದ್ದ ಸುರೇಶ್ ರೈನಾ ಅವರನ್ನು ಯಾವುದೇ ತಂಡಗಳೂ ಖರೀದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಮೆಲುಕುಹಾಕುತ್ತಿರುವ ಅವರ ಅಪಾರ ಪ್ರಮಾಣದ ಅಭಿಮಾನಿಗಳು, ಕಾಲ ಬದಲಾಗಲಿದೆ ಸಂತಸದಿಂದಿರಿ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.

ಬಿಕರಿಯಾಗದ ಸುರೇಶ್ ರೈನಾ: ಅಭಿಮಾನಿಗಳಿಂದ ಟ್ವೀಟ್ ಪ್ರತಿಕ್ರಿಯೆ..?

ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ.

ನೀವಿಲ್ಲದ ಈ ಬಾರಿಯ ಪಂದ್ಯಾವಳಿಯ ಇತಿಹಾಸ ಬರಿದಿರಲಿದೆ.

ನೀವಿಲ್ಲದೆ ಐಪಿಎಲ್ ಪೂರ್ತಿ ಎನಿಸಲ್ಲ, ಅಲಭ್ಯತೆ ನಂಬಲಾಗುತ್ತಿಲ್ಲ.

ಎಂದೆಂದಿಗೂ ನೀವೇ ನಮ್ಮ ಚಿನ್ನ ತಲಾ.2021ರಲ್ಲಿ ಸಿಎಸ್ ಕೆ ಗೆದ್ದರೆ ಎಂ.ಎಸ್.ಧೋನಿ ಅವರನ್ನು 2022ರಲ್ಲೂ ಆಡಿ ಎಂದು ಮನವೊಲಿಸುವೆ ಎಂದು ರೈನಾ ಹೇಳಿದ್ದರು. ಈಗ ಧೋನಿ ಆಟವಾಡಲಿದ್ದಾರೆ. ಆದರೆ ರೈನಾ ಅಲಭ್ಯರಾಗಿದ್ದಾರೆ. ಸಿಎಸ್ ಕೆ ಗೆ ಇದೆಂಥಾ ಆಘಾತ..?ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ.

ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟಗಾರ, ಚಿನ್ನ ತಲಾ ಎಂದೇ ಖ್ಯಾತಿ ಪಡೆದಿದ್ದ ಸುರೇಶ್ ರೈನಾ ಅವರನ್ನು ಯಾವುದೇ ತಂಡಗಳೂ ಖರೀದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಮೆಲುಕುಹಾಕುತ್ತಿರುವ ಅವರ ಅಪಾರ ಪ್ರಮಾಣದ ಅಭಿಮಾನಿಗಳು, ಕಾಲ ಬದಲಾಗಲಿದೆ ಸಂತಸದಿಂದಿರಿ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.

ಬಿಕರಿಯಾಗದ ಸುರೇಶ್ ರೈನಾ: ಅಭಿಮಾನಿಗಳಿಂದ ಟ್ವೀಟ್ ಪ್ರತಿಕ್ರಿಯೆ..?

ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ.

ನೀವಿಲ್ಲದ ಈ ಬಾರಿಯ ಪಂದ್ಯಾವಳಿಯ ಇತಿಹಾಸ ಬರಿದಿರಲಿದೆ.

ನೀವಿಲ್ಲದೆ ಐಪಿಎಲ್ ಪೂರ್ತಿ ಎನಿಸಲ್ಲ, ಅಲಭ್ಯತೆ ನಂಬಲಾಗುತ್ತಿಲ್ಲ.

ಎಂದೆಂದಿಗೂ ನೀವೇ ನಮ್ಮ ಚಿನ್ನ ತಲಾ.2021ರಲ್ಲಿ ಸಿಎಸ್ ಕೆ ಗೆದ್ದರೆ ಎಂ.ಎಸ್.ಧೋನಿ ಅವರನ್ನು 2022ರಲ್ಲೂ ಆಡಿ ಎಂದು ಮನವೊಲಿಸುವೆ ಎಂದು ರೈನಾ ಹೇಳಿದ್ದರು. ಈಗ ಧೋನಿ ಆಟವಾಡಲಿದ್ದಾರೆ. ಆದರೆ ರೈನಾ ಅಲಭ್ಯರಾಗಿದ್ದಾರೆ. ಸಿಎಸ್ ಕೆ ಗೆ ಇದೆಂಥಾ ಆಘಾತ..?

ಇತ್ತೀಚಿನ ಸುದ್ದಿ

ಜಾಹೀರಾತು