3:58 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಈಶಾನ್ಯ ರಾಜ್ಯಗಳಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ದಾಖಲು

18/06/2021, 07:50

ನವದೆಹಲಿ(reporterkarnataka news): ದೇಶದ ಈಶಾನ್ಯ ರಾಜ್ಯಗಳಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಅಸ್ಸಾಂ, ಮಣಿಪುರ ಮತ್ತು ಮೇಘಾಲಯದ ಕೆಲವು ಭಾಗದಲ್ಲಿ ಭೂಕಂಪ ಉಂಟಾಗಿದೆ.

ಮೇಘಾಲಯದ ಮಣಿಪುರದ ಚಂದೇಲ್ ಹಾಗೂ ಪಶ್ಚಿಮ ಕಾಸು ಬೆಟ್ಟ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲು 3.0 ಭೂಕಂಪ ದಾಖಲಾಗಿದೆ. ಅಸ್ಸಾಂನ ಸೋನಿತ್ ಪುರದಲ್ಲಿ 4.1 ತೀವ್ರತೆ ದಾಖಲಾಗಿದೆ. ಯಾವುದೇ ಸಾವು- ನೋವಿನ ವರದಿಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು