4:49 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ; ಪುಷ್ಪಕ್ ಆರ್ ಎಲ್ ವಿ ಯಶಸ್ವಿ ಲ್ಯಾಂಡಿಂಗ್; ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಇದು!

24/06/2024, 18:01

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಚಂದ್ರಯಾನ ಯಶಸ್ವಿಯಾಗಿ ನಿರ್ವಹಿಸಿದ ಇಸ್ರೋ ಮತ್ತೊಂದು ಸಾಧನೆಯ ಮೈಲುಗಲ್ಲು ಸ್ಥಾಪಿಸಿದೆ. ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಯಶಸ್ವಿಯಾಗಿ ಮಾಡಿ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ನಾಯಕನಹಟ್ಟಿ ಹೋಬಳಿಯ ಕುದಾಪುರ ಬಳಿ ಇರುವ ಡಿಆರ್ ಡಿಒ ಆವರಣದ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ‌ ಪುಷ್ಪಕ್‌ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.
ಇಸ್ರೋ ವಿಜ್ಞಾನಿಗಳು ಇತ್ತೀಚೆಗೆ ಚಂದ್ರಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತದ ನೌಕೆಯನ್ನು ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಲಾಗಿತ್ತು. ಇದೀಗ ಇಸ್ರೋ ಸೌರಯಾನ ನಡೆಸಿದ್ದು, ಸೂರ್ಯನ ಬಗ್ಗೆ ಅಧ್ಯಯನ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು