3:20 PM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ; ಪುಷ್ಪಕ್ ಆರ್ ಎಲ್ ವಿ ಯಶಸ್ವಿ ಲ್ಯಾಂಡಿಂಗ್; ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಇದು!

24/06/2024, 18:01

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಚಂದ್ರಯಾನ ಯಶಸ್ವಿಯಾಗಿ ನಿರ್ವಹಿಸಿದ ಇಸ್ರೋ ಮತ್ತೊಂದು ಸಾಧನೆಯ ಮೈಲುಗಲ್ಲು ಸ್ಥಾಪಿಸಿದೆ. ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಯಶಸ್ವಿಯಾಗಿ ಮಾಡಿ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ನಾಯಕನಹಟ್ಟಿ ಹೋಬಳಿಯ ಕುದಾಪುರ ಬಳಿ ಇರುವ ಡಿಆರ್ ಡಿಒ ಆವರಣದ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ‌ ಪುಷ್ಪಕ್‌ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.
ಇಸ್ರೋ ವಿಜ್ಞಾನಿಗಳು ಇತ್ತೀಚೆಗೆ ಚಂದ್ರಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತದ ನೌಕೆಯನ್ನು ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಲಾಗಿತ್ತು. ಇದೀಗ ಇಸ್ರೋ ಸೌರಯಾನ ನಡೆಸಿದ್ದು, ಸೂರ್ಯನ ಬಗ್ಗೆ ಅಧ್ಯಯನ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು