8:06 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಇತಿಹಾಸದಲ್ಲೇ ದಾಖಲೆ ಮಳೆ: ಕಾಫಿನಾಡು ಚಿಕ್ಕಮಗಳೂರು ಕಂಗಾಲು; ಒಂದೇ ತಾಸಿನಲ್ಲಿ 200 ಮಿ.ಮೀ.ಗೂ ಅಧಿಕ ಮಳೆ

05/09/2022, 19:19

ಚಿಕ್ಕಮಗಳೂರು(reporterkarnataka.com): ಕೇವಲ ಒಂದು ತಾಸು ಸುರಿದ ರಕ್ಕಸ ಮಳೆಗೆ ಕಾಫಿನಾಡಿನ ಜನರು ತತ್ತರಿಸಿ ಹೋಗಿದ್ದಾರೆ. ಸಾರಗೋಡಿನಲ್ಲಿ ಒಂದೇ ಗಂಟೆಗೆ 200 ಮಿ.ಮೀ.ಗೂ ಅಧಿಕ ಮಳೆಯಾಗಿದೆ.

ಚಿಕ್ಕಮಗಳೂರು ಸಾರಗೋಡು, ಹುಯಿಗೆರೆ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಸಾರಗೋಡಿನಲ್ಲಿ ಒಂದೇ ಗಂಟೆಗೆ 200 ಮಿ.ಮೀ.ಗೂ ಅಧಿಕ ಮಳೆ ಸುರಿದಿದೆ.

ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ನೀರಿನ ರಭಸಕ್ಕೆ  ಕಾಂಪೌಂಡ್ ಗಳು ಕುಸಿತಗೊಂಡಿವೆ. ರಸ್ತೆ ಮೇಲೆ ನದಿಯಂತೆ ಮಳೆ ನೀರು ಹರಿಯುತ್ತಿದ್ದು, ಒಂದೇ ಗಂಟೆಗೆ ದಾಖಲೆ ಮಳೆ ಕಂಡು ಕಾಫಿನಾಡಿಗರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು