6:54 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಐತಿಹಾಸಿಕ ʼಅಮರನಾಥ ಯಾತ್ರೆʼ ಜೂನ್ 30ರಿಂದ ಆರಂಭ: 43 ದಿನ ಬಾಬಾ ಬರ್ವಾನಿಯ ದರ್ಶನಕ್ಕೆ ಅವಕಾಶ

28/03/2022, 15:31

ಹೊಸದಿಲ್ಲಿ(reporterkarnataka.com): ಐತಿಹಾಸಿಕ ಅಮರನಾಥ ಯಾತ್ರೆ ಜೂನ್ 30ರಿಂದ ಆರಂಭವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ ತಿಳಿಸಿದೆ.

ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀಅಮರನಾಥಜೀ ದೇವಾಲಯ ಮಂಡಳಿಯ ಸಭೆ ಭಾನುವಾರ ನಡೆಯಿತು.

ಮುಂಬರುವ ಭೇಟಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನ ಸಭೆಯಲ್ಲಿ ಆಳವಾಗಿ ಚರ್ಚಿಸಲಾಯಿತು. ಅದ್ರಂತೆ, ಈ ಬಾರಿಯ ಅಮರನಾಥ ಯಾತ್ರೆಯು ಜೂನ್ 30 ರಿಂದ ಪ್ರಾರಂಭವಾಗಿ ರಕ್ಷಾ ಬಂಧನದ ದಿನದಂದು ಸಂಪ್ರದಾಯದಂತೆ ಕೊನೆಗೊಳ್ಳಲು ನಿರ್ಧರಿಸಲಾಗಿದೆ.

ಈ ವರ್ಷ, ಭಕ್ತರು ಸುಮಾರು 43 ದಿನಗಳ ಕಾಲ ಬಾಬಾ ಬರ್ವಾನಿಯ ದರ್ಶನ ಪಡೆಯಲು ಸಾಧ್ಯವಾಗುತ್ತದೆ. ಆದರೆ ಪ್ರಯಾಣದ ಸಮಯದಲ್ಲಿ ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಕಡ್ಡಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು