3:53 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯ‍ಾಕ್ಸೀನ್ ಲಸಿಕೆ ಹಾಕಿಸಿಕೊಂಡರು

27/10/2021, 08:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ  ಸುಟ್ಟ  ಕರ್ನಾರಹಟ್ಟಿ ಗ್ರಾಮದ ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಅವರು. ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಇವರಿಗೆ ಯಾವುದೇ ಆರೋಗ್ಯದ ಸಮಸ್ಯೆಗಳು ಆಗಿರುವುದಿಲ್ಲ, ಜೊತೆಗೆ ಅವರು ಇತರರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೋರಿ ಜಾಗ್ರತೆ ಮೂಡಿಸಿದ್ದಾರೆ.

ದೇಶದಲ್ಲಿ 100 ಕೋಟಿ ಡೋಸ್‌ ಲಸಿಕೆಯ ಸಾಧನೆಯ ಸುಸಂದರ್ಭದಲ್ಲಿ, ಲಸಿಕೆ ನೀಡಿದ ದೇಶಕ್ಕೆ ಅಭಿನಂದನೆಗಳು ಎಲ್ಲರೂ ಮುಂದೆ ಬಂದು ಲಸಿಕೆ ಹಾಕಿಸಿ ಕೊಳ್ಳಿ ಎಂದು, ಚನ್ನಪ್ಪ ಕೋವ್ಯಾಕ್ಸೀನ್ ಕುರಿತು ಜಾಗ್ರತೆ ಮೂಡಿಸುವ ಮೂಲಕ ಅಂಧ ಚನ್ನಪ್ಪ ಇತರರಿಗೆ ಪ್ರೇರಣೆಯ ಶಕ್ತಿಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು