10:28 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯ‍ಾಕ್ಸೀನ್ ಲಸಿಕೆ ಹಾಕಿಸಿಕೊಂಡರು

27/10/2021, 08:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ  ಸುಟ್ಟ  ಕರ್ನಾರಹಟ್ಟಿ ಗ್ರಾಮದ ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಅವರು. ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಇವರಿಗೆ ಯಾವುದೇ ಆರೋಗ್ಯದ ಸಮಸ್ಯೆಗಳು ಆಗಿರುವುದಿಲ್ಲ, ಜೊತೆಗೆ ಅವರು ಇತರರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೋರಿ ಜಾಗ್ರತೆ ಮೂಡಿಸಿದ್ದಾರೆ.

ದೇಶದಲ್ಲಿ 100 ಕೋಟಿ ಡೋಸ್‌ ಲಸಿಕೆಯ ಸಾಧನೆಯ ಸುಸಂದರ್ಭದಲ್ಲಿ, ಲಸಿಕೆ ನೀಡಿದ ದೇಶಕ್ಕೆ ಅಭಿನಂದನೆಗಳು ಎಲ್ಲರೂ ಮುಂದೆ ಬಂದು ಲಸಿಕೆ ಹಾಕಿಸಿ ಕೊಳ್ಳಿ ಎಂದು, ಚನ್ನಪ್ಪ ಕೋವ್ಯಾಕ್ಸೀನ್ ಕುರಿತು ಜಾಗ್ರತೆ ಮೂಡಿಸುವ ಮೂಲಕ ಅಂಧ ಚನ್ನಪ್ಪ ಇತರರಿಗೆ ಪ್ರೇರಣೆಯ ಶಕ್ತಿಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು