6:48 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯ‍ಾಕ್ಸೀನ್ ಲಸಿಕೆ ಹಾಕಿಸಿಕೊಂಡರು

27/10/2021, 08:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ  ಸುಟ್ಟ  ಕರ್ನಾರಹಟ್ಟಿ ಗ್ರಾಮದ ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಅವರು. ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಇವರಿಗೆ ಯಾವುದೇ ಆರೋಗ್ಯದ ಸಮಸ್ಯೆಗಳು ಆಗಿರುವುದಿಲ್ಲ, ಜೊತೆಗೆ ಅವರು ಇತರರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೋರಿ ಜಾಗ್ರತೆ ಮೂಡಿಸಿದ್ದಾರೆ.

ದೇಶದಲ್ಲಿ 100 ಕೋಟಿ ಡೋಸ್‌ ಲಸಿಕೆಯ ಸಾಧನೆಯ ಸುಸಂದರ್ಭದಲ್ಲಿ, ಲಸಿಕೆ ನೀಡಿದ ದೇಶಕ್ಕೆ ಅಭಿನಂದನೆಗಳು ಎಲ್ಲರೂ ಮುಂದೆ ಬಂದು ಲಸಿಕೆ ಹಾಕಿಸಿ ಕೊಳ್ಳಿ ಎಂದು, ಚನ್ನಪ್ಪ ಕೋವ್ಯಾಕ್ಸೀನ್ ಕುರಿತು ಜಾಗ್ರತೆ ಮೂಡಿಸುವ ಮೂಲಕ ಅಂಧ ಚನ್ನಪ್ಪ ಇತರರಿಗೆ ಪ್ರೇರಣೆಯ ಶಕ್ತಿಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು