4:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜಾಜಿ ರಾಜು ಭರತನಾಟ್ಯ ರಂಗಪ್ರವೇಶ: ಬೆಂಗಳೂರಿನ ಜೆಎಸ್‌ಎಸ್‌ ಸಭಾಂಗಣದಲ್ಲಿ ಪ್ರಸ್ತುತಿ

24/08/2021, 08:28

ಬೆಂಗಳೂರು(reporterkarnataka.com): ಕಲಾಕ್ಷಿತಿ ಸ್ಕೂಲ್‌ ಆಫ್‌ ಫೈನ್‌ ಆರ್ಟ್‌ ವತಿಯಿಂದ ಜಯನಗರದ ಜೆಎಸ್‌ಎಸ್‌ ಸಭಾಂಗಣದ ಶಿವರಾತ್ರೀಶ್ವರ ಕೆಂದ್ರದಲ್ಲಿ ನಡೆದ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾ.ಎಂ.ಆರ್‌. ಕೃಷ್ಣಮೂರ್ತಿ ಅವರ ಶಿಷ್ಯೆ ಜಾಜಿ ರಾಜು ಭರತನಾಟ್ಯ ಪ್ರಸ್ತುತಪಡಿಸಿದರು. 


ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾನ್ಸ್‌ ಹಿಸ್ಟೋರಿಯನ್‌


ಕರುಣಾ ವಿಜಯೇಂದ್ರ, ನಟರಾಜ ನೃತ್ಯ ಶಾಲಾ ನಿರ್ದೇಶಕಿ ಗುರು ವಸುಂಧರಾ ಸಂಪತ್‌ ಕುಮಾರ್‌, ಕಂದಾಯ ಸಚಿವ ಆರ್‌. ಅಶೋಕ್‌, ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ಮುಖ್ಯ ಅತಿಥಿಗಳಾಗಿ  ಭಾಗವಹಿಸಿದ್ದರು. 


ಜಾಜಿ ರಾಜು ಅವರು ಸುನಿತಾ ಮತ್ತು ಮೋಹನ್‌ ರಾಜು ಅವರ ಮಗಳು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ಬಿ. ಬೋರೇಗೌಡ ಅವರ ಮೊಮ್ಮಗಳು. ಸ್ವತಃ ಭರತನಾಟ್ಯ ಕಲಾವಿದೆ ಆಗಿರುವ ತಮ್ಮ ತಾಯಿ ಸುನಿತಾ ಅವರ ಮಾರ್ಗದರ್ಶನದಲ್ಲಿ ಸಣ್ಣ ವಯಸ್ಸಿನಿಂದಲೇ ಭರತನಾಟ್ಯವನ್ನು ಅಭ್ಯಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು