6:23 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಜಾತಿ ನಿಂದನೆ ಆರೋಪ: ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ

18/10/2021, 08:17

ಹೊಸದಿಲ್ಲಿ(reporterkarnataka.com) :  ಜಾತಿ ನಿಂದನೆ  ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ

ರೋಹಿತ್‌ ಶರ್ಮಾ ಜೊತೆಗೆ ಲೈವ್‌ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್‌, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದರು ಎಂದು ಆರೋಪ ಮಾಡಲಾಗಿದೆ.

ಕಳೆದ ವರ್ಷ ರೋಹಿತ್ ಶರ್ಮಾ  ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು