3:01 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ

11/04/2023, 14:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ.
ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್ಯಕರ್ತರು
ಬನಶಂಕರಿ ದೇವರಿಗೆ 21 ತೆಂಗಿನಕಾಯಿ ಹೊಡೆದು ಹರಕೆ ಸಲ್ಲಿಸಿದ್ದಾರೆ. ತರೀಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದೋರನಾಡು ಪರಮೇಶ್ ಅಭಿಮಾನಿಗಳು ಹರಕೆ ಸಲ್ಲಿಸಿದ್ದಾರೆ.
ಲಿಂಗಾಯುತ ಸಮುದಾಯಕ್ಕೆ ಸೇರಿದ
ದೋರನಾಳು ಪರಮೇಶ್ ಗೆ ಟಿಕೆಟ್ ಈಗಾಗಲೇ
ಆಗ್ರಹಿಸಲಾಗಿತ್ತು.

ಶ್ರೀನಿವಾಸ್ ಅವರು ಕುರುಬ ಸಮುದಾಯಕ್ಕೆ ಸೇರಿದ್ದು, ಕುರುಬರದ್ದು ಇಲ್ಲಿ ನಿರ್ಣಾಯಕ ಪಾತ್ರವಾಗಿದೆ. ಆದರೆ ಮಡಿವಾಳ ಸಮುದಾಯದ ಗೋಪಿಕೃಷ್ಣಂಗೆ ತರೀಕೆರೆ ಟಿಕೆಟ್ ಎಂಬ ಮಾತು ಕೇಳಿ ಬರುತ್ತಿದೆ. ತರೀಕೆರೆ ಟಿಕೆಟ್ ಗಾಗಿ ಶ್ರೀನಿವಾಸ್-ಗೋಪಿಕೃಷ್ಣ ತೀವ್ರ ಪೈಪೋಟಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು