12:24 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ

11/04/2023, 14:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ.
ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್ಯಕರ್ತರು
ಬನಶಂಕರಿ ದೇವರಿಗೆ 21 ತೆಂಗಿನಕಾಯಿ ಹೊಡೆದು ಹರಕೆ ಸಲ್ಲಿಸಿದ್ದಾರೆ. ತರೀಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದೋರನಾಡು ಪರಮೇಶ್ ಅಭಿಮಾನಿಗಳು ಹರಕೆ ಸಲ್ಲಿಸಿದ್ದಾರೆ.
ಲಿಂಗಾಯುತ ಸಮುದಾಯಕ್ಕೆ ಸೇರಿದ
ದೋರನಾಳು ಪರಮೇಶ್ ಗೆ ಟಿಕೆಟ್ ಈಗಾಗಲೇ
ಆಗ್ರಹಿಸಲಾಗಿತ್ತು.

ಶ್ರೀನಿವಾಸ್ ಅವರು ಕುರುಬ ಸಮುದಾಯಕ್ಕೆ ಸೇರಿದ್ದು, ಕುರುಬರದ್ದು ಇಲ್ಲಿ ನಿರ್ಣಾಯಕ ಪಾತ್ರವಾಗಿದೆ. ಆದರೆ ಮಡಿವಾಳ ಸಮುದಾಯದ ಗೋಪಿಕೃಷ್ಣಂಗೆ ತರೀಕೆರೆ ಟಿಕೆಟ್ ಎಂಬ ಮಾತು ಕೇಳಿ ಬರುತ್ತಿದೆ. ತರೀಕೆರೆ ಟಿಕೆಟ್ ಗಾಗಿ ಶ್ರೀನಿವಾಸ್-ಗೋಪಿಕೃಷ್ಣ ತೀವ್ರ ಪೈಪೋಟಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು