10:43 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜೈಲು ಸಿಬ್ಬಂದಿಗಳನ್ನು ಶೌಚಾಲಯಕ್ಕೆ ತಳ್ಳಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ: ಶಿವಮೊಗ್ಗ ಬಳಿ ಮತ್ತೆ ಬಂಧನ

28/05/2022, 13:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೈಲು ಸಿಬ್ಬಂದಿಯನ್ನ ಆಸ್ಪತ್ರೆ ಶೌಚಾಲಯದೊಳಗಿ ತಳ್ಳಿ ತಪ್ಪಿಸಿಕೊಂಡಿದ್ದ ಕೈದಿಯೊಬ್ಬನನ್ನು ಕಡೂರು ಪೊಲೀಸರು ಜೈಲು ಸಿಬ್ಬಂದಿ ಜತೆ ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಅನಾರೋಗ್ಯದ ನಿಮಿತ್ತ ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಧನರಾಜ್ ಎಂಬಾತನನ್ನು ಆಸ್ಪತ್ರೆ ಸೇರಿಸಲಾಗಿತ್ತು. ಕಡೂರು ಮೂಲದ ಧನರಾಜ್ ಜೈಲು ಸಿಬ್ಬಂದಿಯನ್ನ ಆಸ್ಪತ್ರೆ ಶೌಚಾಲಯದೊಳಗಿ ತಳ್ಳಿ ತಪ್ಪಿಸಿಕೊಂಡಿದ್ದ.

ಇದೀಗ ಕಡೂರು ಪೋಲೀಸರು ಜೈಲು ಸಿಬ್ಬಂದಿಗಳ ಜತೆ ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ಶಿವಮೊಗ್ಗ ತಾಲೂಕಿನ ಕುಂಸಿ ಬಳಿ ಬಂಧಿಸಲಾಗಿದೆ.

ಕಡೂರು ಪಿಎಸ್ ಐ ರಮ್ಯಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಇದೀಗ ಕೈದಿ ತಪ್ಪಿಸಿಕೊಂಡ 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು