6:51 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಜೈನ್ ಮೆಡಿಕಲ್ ಸೆಂಟರ್ ನಲ್ಲಿ ರಕ್ತದಾನ ಹಾಗೂ ಕೂದಲುದಾನ ಶಿಬಿರ

27/01/2024, 18:34

ಮಂಗಳೂರು(reporterkarnataka.com):ಭಾರತೀಯ ಕಥೋಲಿಕ್ ಯುವ ಸಂಚಾಲನ್ ಮೂಡುಬಿದಿರೆ ಘಟಕ ಇದರ ಸುವರ್ಣ ಮಹೋತ್ಸವದ ಅಂಗವಾಗಿ ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್, ಜೈನ್ ಮೆಡಿಕಲ್ ಸೆಂಟರ್ ಹಾಗೂ ಫಾದರ್ ಮುಲ್ಲರ್ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ 26 ಜನವರಿ 2024 ರಂದು ದಿವಂಗತ ಗ್ರೇಶನ್ ರೋಡ್ರಿಗಸ್ ಇವರ ಸವಿನೆನಪಿಗಾಗಿ ರಕ್ತದಾನ ಮತ್ತು ಕೂದಲುದಾನ ಶಿಬಿರವನ್ನು ಜೈನ್ ಮೆಡಿಕಲ್ ಸೆಂಟರ್ ನಲ್ಲಿ ಹಮ್ಮಿಕೊಳ್ಳಲಾಯಿತು..


ಕೊರ್ಪುಸ್ ಕ್ರಿಸ್ತಿ ಚರ್ಚ್‌ನ ಧರ್ಮಗುರುಗಳು ವಂದನೀಯ ಒನಿಲ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರೊ. ರೋಬರ್ಟ್ ರೊನಾಲ್ಡ್ ಫೆರ್ನಾಂಡಿಸ್, ಅಧ್ಯಕ್ಷರು ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್; ಡಾ. ಮಹಾವೀರ ಜೈನ್ (ವ್ಯವಸ್ಥಾಪಕ ನಿರ್ದೇಶಕರು ಜೈನ್ ಮೆಡಿಕಲ್ ಸೆಂಟರ್), ವಿನ್ಸೆಂಟ್ ಮಸ್ಕರೇನಸ್, (ಸುವರ್ಣ ಮಹೋತ್ಸವ ಸಮಿತಿಯ ಸಂಚಾಲಕರು); ದಿವಂಗತ ಗ್ರೇಶನ್ ರೋಡ್ರಿಗಸ್ ಇವರ ತಂದೆ ಲಿಯೋ ರೋಡ್ರಿಗಸ್ ಮತ್ತು ರೂಬನ್ ಸೆರಾವೊ ಅಧ್ಯಕ್ಷರು ಭಾರತೀಯ ಕಥೋಲಿಕ್ ಯುವ ಸಂಚಾಲನ ಮೂಡುಬಿದಿರೆ ಘಟಕ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
62 ದಾನಿಗಳು ರಕ್ತದಾನ ಹಾಗೂ 15 ದಾನಿಗಳು ತಮ್ಮ ಕೂದಲು ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು