4:02 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಜೈನ್ ಮೆಡಿಕಲ್ ಸೆಂಟರ್ ನಲ್ಲಿ ರಕ್ತದಾನ ಹಾಗೂ ಕೂದಲುದಾನ ಶಿಬಿರ

27/01/2024, 18:34

ಮಂಗಳೂರು(reporterkarnataka.com):ಭಾರತೀಯ ಕಥೋಲಿಕ್ ಯುವ ಸಂಚಾಲನ್ ಮೂಡುಬಿದಿರೆ ಘಟಕ ಇದರ ಸುವರ್ಣ ಮಹೋತ್ಸವದ ಅಂಗವಾಗಿ ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್, ಜೈನ್ ಮೆಡಿಕಲ್ ಸೆಂಟರ್ ಹಾಗೂ ಫಾದರ್ ಮುಲ್ಲರ್ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ 26 ಜನವರಿ 2024 ರಂದು ದಿವಂಗತ ಗ್ರೇಶನ್ ರೋಡ್ರಿಗಸ್ ಇವರ ಸವಿನೆನಪಿಗಾಗಿ ರಕ್ತದಾನ ಮತ್ತು ಕೂದಲುದಾನ ಶಿಬಿರವನ್ನು ಜೈನ್ ಮೆಡಿಕಲ್ ಸೆಂಟರ್ ನಲ್ಲಿ ಹಮ್ಮಿಕೊಳ್ಳಲಾಯಿತು..


ಕೊರ್ಪುಸ್ ಕ್ರಿಸ್ತಿ ಚರ್ಚ್‌ನ ಧರ್ಮಗುರುಗಳು ವಂದನೀಯ ಒನಿಲ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರೊ. ರೋಬರ್ಟ್ ರೊನಾಲ್ಡ್ ಫೆರ್ನಾಂಡಿಸ್, ಅಧ್ಯಕ್ಷರು ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್; ಡಾ. ಮಹಾವೀರ ಜೈನ್ (ವ್ಯವಸ್ಥಾಪಕ ನಿರ್ದೇಶಕರು ಜೈನ್ ಮೆಡಿಕಲ್ ಸೆಂಟರ್), ವಿನ್ಸೆಂಟ್ ಮಸ್ಕರೇನಸ್, (ಸುವರ್ಣ ಮಹೋತ್ಸವ ಸಮಿತಿಯ ಸಂಚಾಲಕರು); ದಿವಂಗತ ಗ್ರೇಶನ್ ರೋಡ್ರಿಗಸ್ ಇವರ ತಂದೆ ಲಿಯೋ ರೋಡ್ರಿಗಸ್ ಮತ್ತು ರೂಬನ್ ಸೆರಾವೊ ಅಧ್ಯಕ್ಷರು ಭಾರತೀಯ ಕಥೋಲಿಕ್ ಯುವ ಸಂಚಾಲನ ಮೂಡುಬಿದಿರೆ ಘಟಕ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
62 ದಾನಿಗಳು ರಕ್ತದಾನ ಹಾಗೂ 15 ದಾನಿಗಳು ತಮ್ಮ ಕೂದಲು ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು