7:45 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ,  ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ

09/07/2021, 08:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹುಲ್ಲಿಗೆಮ್ಮ ತನ್ನ ತಂದೆ ಭೀಮಣ್ಣ ನಿಧನದ ನಂತರ ಇಡಿ ಕುಟುಂಬವನ್ನು ನಿರ್ವಹಿಸುತ್ತಾಳೆ. ಈಕೆ ಕಾಲೇಜಿನಲ್ಲಿ ಓದಿಕೊಂಡು ಮತ್ತು ಹೊಲದಲ್ಲಿ
ಟ್ರಾಕ್ಟರು ಹೊಡಿಯುವದು, ಕುಂಟೆ ಹೊಡಿಯುವದು, ರಸಾಯನಿಕ ಎಣ್ಣೆ ಸಿಂಪರಣೆ ಮಾಡುವದು, ಇನ್ನೂ  ಆನೇಕ  ಕೆಲಸಗಳನ್ನು ನಿರ್ವಹಿಸುತ್ತಾಳೆ.  ಇಂತಹ  ದಿಟ್ಟ ರೈತ ವಿದ್ಯಾರ್ಥಿನಿ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾಳೆ. ಇಂತಹ ಸಾಧನೆ  ಮಾಡಿದ ರೈತ ವಿದ್ಯಾರ್ಥಿಯನ್ನು  ಮನೆಗೆ ಭೇಟಿ ನೀಡಿ ಮುಂದಿನ ಓದಿಗಾಗಿ ಏನೇ  ಸಹಾಯ ಬೇಕಾದರೂ ನಾನು ಮಾಡುತ್ತೇನೆ ಎಂದು ಶ್ರೀದೇವಿ ನಾಯಕ್ ನುಡಿದರು.

ಮುಂದೆ ಯಾವುದೇ ಕಷ್ಟ ಬಂದರೂ ನಿನ್ನ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಶ್ರೀದೇವಿ ನಾಯಕ್ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು