10:26 AM Thursday7 - August 2025
ಬ್ರೇಕಿಂಗ್ ನ್ಯೂಸ್
ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ…

ಇತ್ತೀಚಿನ ಸುದ್ದಿ

ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ,  ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ

09/07/2021, 08:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹುಲ್ಲಿಗೆಮ್ಮ ತನ್ನ ತಂದೆ ಭೀಮಣ್ಣ ನಿಧನದ ನಂತರ ಇಡಿ ಕುಟುಂಬವನ್ನು ನಿರ್ವಹಿಸುತ್ತಾಳೆ. ಈಕೆ ಕಾಲೇಜಿನಲ್ಲಿ ಓದಿಕೊಂಡು ಮತ್ತು ಹೊಲದಲ್ಲಿ
ಟ್ರಾಕ್ಟರು ಹೊಡಿಯುವದು, ಕುಂಟೆ ಹೊಡಿಯುವದು, ರಸಾಯನಿಕ ಎಣ್ಣೆ ಸಿಂಪರಣೆ ಮಾಡುವದು, ಇನ್ನೂ  ಆನೇಕ  ಕೆಲಸಗಳನ್ನು ನಿರ್ವಹಿಸುತ್ತಾಳೆ.  ಇಂತಹ  ದಿಟ್ಟ ರೈತ ವಿದ್ಯಾರ್ಥಿನಿ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾಳೆ. ಇಂತಹ ಸಾಧನೆ  ಮಾಡಿದ ರೈತ ವಿದ್ಯಾರ್ಥಿಯನ್ನು  ಮನೆಗೆ ಭೇಟಿ ನೀಡಿ ಮುಂದಿನ ಓದಿಗಾಗಿ ಏನೇ  ಸಹಾಯ ಬೇಕಾದರೂ ನಾನು ಮಾಡುತ್ತೇನೆ ಎಂದು ಶ್ರೀದೇವಿ ನಾಯಕ್ ನುಡಿದರು.

ಮುಂದೆ ಯಾವುದೇ ಕಷ್ಟ ಬಂದರೂ ನಿನ್ನ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಶ್ರೀದೇವಿ ನಾಯಕ್ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು