2:15 PM Monday16 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ,  ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ

09/07/2021, 08:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹುಲ್ಲಿಗೆಮ್ಮ ತನ್ನ ತಂದೆ ಭೀಮಣ್ಣ ನಿಧನದ ನಂತರ ಇಡಿ ಕುಟುಂಬವನ್ನು ನಿರ್ವಹಿಸುತ್ತಾಳೆ. ಈಕೆ ಕಾಲೇಜಿನಲ್ಲಿ ಓದಿಕೊಂಡು ಮತ್ತು ಹೊಲದಲ್ಲಿ
ಟ್ರಾಕ್ಟರು ಹೊಡಿಯುವದು, ಕುಂಟೆ ಹೊಡಿಯುವದು, ರಸಾಯನಿಕ ಎಣ್ಣೆ ಸಿಂಪರಣೆ ಮಾಡುವದು, ಇನ್ನೂ  ಆನೇಕ  ಕೆಲಸಗಳನ್ನು ನಿರ್ವಹಿಸುತ್ತಾಳೆ.  ಇಂತಹ  ದಿಟ್ಟ ರೈತ ವಿದ್ಯಾರ್ಥಿನಿ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾಳೆ. ಇಂತಹ ಸಾಧನೆ  ಮಾಡಿದ ರೈತ ವಿದ್ಯಾರ್ಥಿಯನ್ನು  ಮನೆಗೆ ಭೇಟಿ ನೀಡಿ ಮುಂದಿನ ಓದಿಗಾಗಿ ಏನೇ  ಸಹಾಯ ಬೇಕಾದರೂ ನಾನು ಮಾಡುತ್ತೇನೆ ಎಂದು ಶ್ರೀದೇವಿ ನಾಯಕ್ ನುಡಿದರು.

ಮುಂದೆ ಯಾವುದೇ ಕಷ್ಟ ಬಂದರೂ ನಿನ್ನ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಶ್ರೀದೇವಿ ನಾಯಕ್ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು