1:32 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ: ಆಮಂತ್ರಣ ಪತ್ರಿಕೆ ಮಾಜಿ ಸಚಿವ ರಮಾನಾಥ ರೈ ಬಿಡುಗಡೆ

29/08/2024, 18:45

ಬಂಟ್ವಾಳ(reporterkarnataka.com): 2024ನೇ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಇಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ನೆರವೇರಿಸಿದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಅಧ್ಯಕ್ಷ ಪದ್ಮಶೇಖರ್ ಜೈನ್, ಸುದೀಪ್ ಕುಮಾರ್ ಶೆಟ್ಟಿ,ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ,ಸುಧಾಕರ್ ಶಣೈ,ಶೈಲೇಶ್ ಕುಚ್ಚಿಗುಡ್ಡೆ, ವಿಶ್ವನಾಥ್ ಗೌಡ ಮಣಿ, ರಝಕ್ ನೀರಪಾದೆ, ಪಿರ್ಯ ಗುತ್ತು, ಸತೀಶ್ ಪೂಜಾರಿ ಪಣೆಕಲ, ಡೆಂಝಿಲ್ ಅರ್ಮನ್ ನೂರನ್ಹ, ದೀಕ್ಷಿತ್ ಕುಲಾಲ್ ಹೆಬ್ರಿ, ಶ್ರೀಹರಿ ಪಾಣಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು