3:44 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ: ಆಮಂತ್ರಣ ಪತ್ರಿಕೆ ಮಾಜಿ ಸಚಿವ ರಮಾನಾಥ ರೈ ಬಿಡುಗಡೆ

29/08/2024, 18:45

ಬಂಟ್ವಾಳ(reporterkarnataka.com): 2024ನೇ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಇಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ನೆರವೇರಿಸಿದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಅಧ್ಯಕ್ಷ ಪದ್ಮಶೇಖರ್ ಜೈನ್, ಸುದೀಪ್ ಕುಮಾರ್ ಶೆಟ್ಟಿ,ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ,ಸುಧಾಕರ್ ಶಣೈ,ಶೈಲೇಶ್ ಕುಚ್ಚಿಗುಡ್ಡೆ, ವಿಶ್ವನಾಥ್ ಗೌಡ ಮಣಿ, ರಝಕ್ ನೀರಪಾದೆ, ಪಿರ್ಯ ಗುತ್ತು, ಸತೀಶ್ ಪೂಜಾರಿ ಪಣೆಕಲ, ಡೆಂಝಿಲ್ ಅರ್ಮನ್ ನೂರನ್ಹ, ದೀಕ್ಷಿತ್ ಕುಲಾಲ್ ಹೆಬ್ರಿ, ಶ್ರೀಹರಿ ಪಾಣಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು