4:26 PM Sunday26 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ: ಆಮಂತ್ರಣ ಪತ್ರಿಕೆ ಮಾಜಿ ಸಚಿವ ರಮಾನಾಥ ರೈ ಬಿಡುಗಡೆ

29/08/2024, 18:45

ಬಂಟ್ವಾಳ(reporterkarnataka.com): 2024ನೇ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಇಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ನೆರವೇರಿಸಿದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಅಧ್ಯಕ್ಷ ಪದ್ಮಶೇಖರ್ ಜೈನ್, ಸುದೀಪ್ ಕುಮಾರ್ ಶೆಟ್ಟಿ,ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ,ಸುಧಾಕರ್ ಶಣೈ,ಶೈಲೇಶ್ ಕುಚ್ಚಿಗುಡ್ಡೆ, ವಿಶ್ವನಾಥ್ ಗೌಡ ಮಣಿ, ರಝಕ್ ನೀರಪಾದೆ, ಪಿರ್ಯ ಗುತ್ತು, ಸತೀಶ್ ಪೂಜಾರಿ ಪಣೆಕಲ, ಡೆಂಝಿಲ್ ಅರ್ಮನ್ ನೂರನ್ಹ, ದೀಕ್ಷಿತ್ ಕುಲಾಲ್ ಹೆಬ್ರಿ, ಶ್ರೀಹರಿ ಪಾಣಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು