4:27 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಜಲಾವೃತಗೊಂಡ ಮನೆಯಿಂದ ಸಾಮಗ್ರಿ ಸ್ಥಳಾಂತರ ವೇಳೆ ದುರ್ಘಟನೆ: ಪ್ರವಾಹಕ್ಕೆ ಕೊಚ್ಚಿ ಹೋದ ರೈತ

27/07/2021, 13:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಸಮೀಪ ಮನೆಯ ಸಾಮಗ್ರಿ, ದನಕರು ಸ್ಥಳಾಂತರ ವೇಳೆ ನದಿಯ ನೀರಿನಲ್ಲಿ ಸವದಿ ಗ್ರಾಮದ ರಾಮಗೌಡ ಸಿದಗೌಡ ಪಾಟೀಲ(55) ಕೊಚ್ಚಿ ಹೋದ ದುರ್ಘಟನೆ ಭಾನುವಾರ ಸಂಜೆ ನಡೆದಿದೆ.

ಘಟನಾ ಸ್ಥಳಕ್ಕೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಹಾಗೂ ಚಿಕ್ಕೋಡಿ ಸಹಾಯಕ ಕಮಿಷರ್ ಯುಕೇಶ ಕುಮಾರ ಬೇಟಿ ನೀಡಿ ಘಟನೆಯ ಮಾಹಿತಿ ಪಡೆದರು.ಕುಟುಂಬದ ಸದಸ್ಯರಿಗೆ ದೈರ್ಯ ತುಂಬಿದರು.


ಅನಂತರ ಮಾತನಾಡಿದ ಶಾಸಕ ಮಹೇಶ ಕುಮಟಳ್ಳಿ, ಹೆಚ್ಚಾದ ನೀರಿನ ಸೆಳೆತದಿಂದ ಎಲ್ಲೆಲ್ಲಿ ಕಬ್ಬು ಬೆಳೆಯಲಾಗಿದೆಯೋ ಅಲ್ಲೆಲ್ಲಾ ಕೆಸರು ಬಂದಿದ್ದು, ಸಾರ್ವಜನಿಕರು ವಿನಾಃ ಕಾರಣ ನೀರಿಗೆ ಇಳಿಯಬಾರದು. ಹಾಗೆ ಪ್ರವಾಹದ ಬಗ್ಗೆ ಎಲ್ಲ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ತಾಲೂಕಿನ ಅಧಿಕಾರಿಗಳಿಗೆ ತಿಳಿಸಿದರು.


ಈ ವೇಳೆ ಮಲಗೌಡ ಪಾಟೀಲ, ತಹಶೀಲ್ದಾರ ದುಂಡಪ್ಪಾ ಕೋಮಾರ, ತಾಪಂ ಅಧಿಕಾರಿ ಶೇಖರ ಕರಬಸಪ್ಪಗೋಳ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡರ, ಉಪತಹಶಿಲ್ದಾರ ಮಹಾದೇವ ಬಿರಾದಾರಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು