2:00 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಜಲಾವೃತಗೊಂಡ ಮನೆಯಿಂದ ಸಾಮಗ್ರಿ ಸ್ಥಳಾಂತರ ವೇಳೆ ದುರ್ಘಟನೆ: ಪ್ರವಾಹಕ್ಕೆ ಕೊಚ್ಚಿ ಹೋದ ರೈತ

27/07/2021, 13:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಸಮೀಪ ಮನೆಯ ಸಾಮಗ್ರಿ, ದನಕರು ಸ್ಥಳಾಂತರ ವೇಳೆ ನದಿಯ ನೀರಿನಲ್ಲಿ ಸವದಿ ಗ್ರಾಮದ ರಾಮಗೌಡ ಸಿದಗೌಡ ಪಾಟೀಲ(55) ಕೊಚ್ಚಿ ಹೋದ ದುರ್ಘಟನೆ ಭಾನುವಾರ ಸಂಜೆ ನಡೆದಿದೆ.

ಘಟನಾ ಸ್ಥಳಕ್ಕೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಹಾಗೂ ಚಿಕ್ಕೋಡಿ ಸಹಾಯಕ ಕಮಿಷರ್ ಯುಕೇಶ ಕುಮಾರ ಬೇಟಿ ನೀಡಿ ಘಟನೆಯ ಮಾಹಿತಿ ಪಡೆದರು.ಕುಟುಂಬದ ಸದಸ್ಯರಿಗೆ ದೈರ್ಯ ತುಂಬಿದರು.


ಅನಂತರ ಮಾತನಾಡಿದ ಶಾಸಕ ಮಹೇಶ ಕುಮಟಳ್ಳಿ, ಹೆಚ್ಚಾದ ನೀರಿನ ಸೆಳೆತದಿಂದ ಎಲ್ಲೆಲ್ಲಿ ಕಬ್ಬು ಬೆಳೆಯಲಾಗಿದೆಯೋ ಅಲ್ಲೆಲ್ಲಾ ಕೆಸರು ಬಂದಿದ್ದು, ಸಾರ್ವಜನಿಕರು ವಿನಾಃ ಕಾರಣ ನೀರಿಗೆ ಇಳಿಯಬಾರದು. ಹಾಗೆ ಪ್ರವಾಹದ ಬಗ್ಗೆ ಎಲ್ಲ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ತಾಲೂಕಿನ ಅಧಿಕಾರಿಗಳಿಗೆ ತಿಳಿಸಿದರು.


ಈ ವೇಳೆ ಮಲಗೌಡ ಪಾಟೀಲ, ತಹಶೀಲ್ದಾರ ದುಂಡಪ್ಪಾ ಕೋಮಾರ, ತಾಪಂ ಅಧಿಕಾರಿ ಶೇಖರ ಕರಬಸಪ್ಪಗೋಳ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡರ, ಉಪತಹಶಿಲ್ದಾರ ಮಹಾದೇವ ಬಿರಾದಾರಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು