11:02 AM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಜಲಾವೃತಗೊಂಡ ಹಾಲಾಪುರ ಹಳ್ಳದ ಸೇತುವೆ:  ನೆರೆಗೆ ಕೊಚ್ಚಿ ಹೋದ ಬೈಕ್; ನಾಲ್ವರು ಬಚಾವ್

27/06/2021, 20:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮ ಹಾಲಾಪುರ ಹಳ್ಳದ ಸೇತುವೆ ಜಲಾವೃತವಾಗಿದ್ದು, ಬೈಕೊಂದು ನೆರೆ ನೀರಿನಲ್ಲಿ ಕೊಚ್ಚಿಹೋಗಿದೆ. ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಮಲದಿನ್ನಿ ಗ್ರಾಮದ ಮಲ್ಲಪ್ಪ, ಬಸವರಾಜ, ಶರಣಬಸವ ಹಾಗೂ ಶರಣು ಎಂಬವರು ಬೈಕ್ ನಲ್ಲಿ ಹಳ್ಳ ದಾಟುವಾಗ ಈ ಘಟನೆ ನಡೆಯಿತು. ಬೈಕ್ ನೀರಿನಲ್ಲಿ ಕೊಚ್ಚಿ ಹೋಗಿದೆ. ಸೇತುವೆ ಮುಳುಗಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ಸೇತುವೆ ಎತ್ತರಿಸಲು ಹಾಗೂ ಅಗಲಗೊಳಿಸಲು ಗ್ರಾಮಸ್ಥರು ಹಲವು ಬಾರಿ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದರು. ಆದರೆ ಯಾವುದೇ ಸಕರಾತ್ಮಕ ಸ್ಪಂದನದ ದೊರೆತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು