2:54 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಜ.31ರಿಂದ ಸಂಸತ್‌ ಬಜೆಟ್‌ ಅಧಿವೇಶನ: ರಾಷ್ಟ್ರಪತಿ ಭಾಷಣ; ಫೆ.1ಕ್ಕೆ ಕೇಂದ್ರ ಬಜೆಟ್‌ 

14/01/2022, 20:35

ಮಂಗಳೂರು(reporterkarnataka.com): ಸಂಸತ್ತಿನ ಬಜೆಟ್‌ ಅಧಿವೇಶನ ಜ.31ರಂದು ಪ್ರಾರಂಭವಾಗಲಿದ್ದು, ಏ.8ಕ್ಕೆ ಮುಕ್ತಾಯವಾಗಲಿದೆ.

ರಾಷ್ಟ್ರಪತಿಗಳು ಜ.31ರಂದು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಪ್ರಾರಂಭಗೊಳ್ಳಲಿದೆ. ಫೆ.1ರಂದು ಸರ್ಕಾರ 2022- 23ರ ಬಜೆಟ್‌ ಮಂಡಿಸಲಿದೆ.

ಅಧಿವೇಶನದ ಮೊದಲಾರ್ಧ ಜ.31ರಿಂದ ಫೆ. 11ರವರೆಗೆ ನಡೆಯಲಿದ್ದು, ಒಂದು ತಿಂಗಳ ನಂತರ ಮಾ.14ರಿಂದ ಏ.8ರವರೆಗೆ ಎರಡನೇ ಭಾಗದ ಅಧಿವೇಶನ ನಡೆಯಲಿದೆ.

ದೇಶದಲ್ಲಿ ಕೊರೋನಾ, ಒಮಿಕ್ರಾನ್‌ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು, ಬಜೆಟ್‌ ಅಧಿವೇಶನದಲ್ಲಿ ಸಂಸತ್‌ ಸದಸ್ಯರು, ಸಿಬ್ಬಂದಿ, ಅಧಿಕಾರಿಗಳಿಗೆ ಸೂಕ್ತ ಆರೋಗ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು