2:58 AM Monday23 - June 2025
ಬ್ರೇಕಿಂಗ್ ನ್ಯೂಸ್
ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ… ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ… Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:…

ಇತ್ತೀಚಿನ ಸುದ್ದಿ

ಜನವರಿ 25ರಂದು ನಭೋ ಮಂಡಲದಲ್ಲಿ ನಡೆಯಲಿದೆ ವಿಸ್ಮಯ: 5 ಗ್ರಹಗಳ ಅಪರೂಪದ ಸಂಯೋಗ

19/01/2025, 21:26

ನವದೆಹಲಿ(reporterkarnataka.com): ಈ ತಿಂಗಳ ಮೂರನೇ ವಾರದ ವಾರಾಂತ್ಯದಲ್ಲಿ ಆಗಸದಲ್ಲಿ ಕೌತುಕವೊಂದು ಏರ್ಪಡಲಿದೆ.
ಈ ವಿಸ್ಮಯವನ್ನು ನೋಡಲು ವಿಶ್ವದ ವಿಜ್ಞಾನಿಗಳ ಜತೆ ಖಗೋಳ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಜನವರಿ 25ರಂದು ಖಗೋಳದಲ್ಲಿ ಈ ವಿಸ್ಮಯ ನಡೆಯಲಿದೆ. 25ರಂದು 5 ಗ್ರಹಳು ಕಾಣಿಸಿಕೊಳ್ಳಲಿದೆ. ಇದು ಬಹಳ ಅಪರೂಪದಲ್ಲಿ ನಡೆಯುವ ಗ್ರಹಗಳ ಸಂಯೋಗ ಆಗಲಿದೆ.
ಸೌರಮಂಡಲದ ಗ್ರಹಗಳಾದ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಅಪರೂಪವಾದ ಸ್ಥಿತಿಯಲ್ಲಿ ತಮ್ಮ ಸಂಚಾರ ಮಾಡಲಿದೆ.
ಸೂರ್ಯಾಸ್ತದ ನಂತರ ಶುಕ್ರ ಮತ್ತು ಗುರು ಗ್ರಹಗಳು ಸಾಕಷ್ಟು ಪ್ರಕಾಶಮಾನವಾಗಿ ಹೊಳೆಯಲಿದೆ. ಇದರಲ್ಲಿ ಮಂಗಳ ಗ್ರಹ ಇನ್ನಷ್ಟು ಹೊಳಪಿನಲ್ಲಿ ಗೋಚರಿಸಲಿದೆ. ಬೇರೆ ಖಗೋಳ ಘಟನೆಗಳಿಗಿಂತ ವಿಭಿನ್ನವಾಗಿ ಈ ಗ್ರಹಗಳ ಸಂಯೋಗ ನಡೆಯಲಿದೆ. ಇದನ್ನು ಬರಿ ಕಣ್ಣಿನಲ್ಲೇ ನೋಡಬಹುದಾಗಿದೆ ಎಂದು ಖಗೋಳ
ತಜ್ಞರು ಹೇಳಿದ್ದಾರೆ.
ಸೌರಮಂಡಲದ ಹಲವು ಗ್ರಹಗಳು ಸಾಲಾಗಿ ಹತ್ತಿರ ಹತ್ತಿರವಿದ್ದಾಗೆ ಗೋಚರಿಸಲಿದೆ. ವಾಸ್ತವದಲ್ಲಿ ಇದು ಕೋಟಿಗಟ್ಟಲೆ ಮೈಲು ಅಂತರದಲ್ಲಿರುತ್ತದೆ.
ಈ ಅಪರೂಪದ ಘಟನೆಯಲ್ಲಿ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಆಕಾಶದ ಒಂದೇ ಭಾಗದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತವೆ. ಆದರೆ, ಒಂದೇ ನೇರ ಸಾಲಿನಲ್ಲಿ ಇರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು