11:06 PM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಜನಸಾಮಾನ್ಯರಿಗೆ ಜಿಎಸ್‌ಟಿ ಬರೆ: ಹಾಲು- ಮೊಸರು, ಆಹಾರ ಧಾನ್ಯ ನಾಳೆಯಿಂದಲೇ ದುಬಾರಿ

17/07/2022, 21:25

ಹೊಸದಿಲ್ಲಿ(reporterkarnataka.com): ಜನಸಾಮಾನ್ಯರಿಗೂ ಜಿಎಸ್ ಟಿ ಬಿಸಿ ತಟ್ಟಲಿದೆ.
ಹಾಲಿನ ಉತ್ಪನ್ನಗಳು ಮತ್ತು ಆಹಾರ ಧಾನ್ಯಗಳಿಗೆ ನೀಡಲಾಗಿದ್ದ ಜಿಎಸ್‌ಟಿ ವಿನಾಯಿತಿಯನ್ನು ಕೇಂದ್ರ ಸರ್ಕಾರದ ಜಿಎಸ್​ಟಿ ಮಂಡಳಿ ಹಿಂಪಡೆದಿದ್ದು, ನಾಳೆಯಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ.

 ‘ನಂದಿನಿ’ ಬ್ರ್ಯಾಂಡ್‌ನ ಅಡಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದನಾ ಮಹಾ ಮಂಡಳವೂ (ಕೆಎಂಎಫ್) ಮಜ್ಜಿಗೆ, ಮೊಸರು, ತುಪ್ಪ ಸೇರಿ ಹಲವು ಉತ್ಪನ್ನಗಳ ಬೆಲೆ ಏರಿಕೆಗೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ನಾಳೆಯಿಂದ ಈ ಸರಕುಗಳು ದುಬಾರಿ:

*ಟೆಟ್ರಾ ಪ್ಯಾಕ್ ಮೊಸರು, ಲಸ್ಸಿ, ಬೆಣ್ಣೆ, ಹಾಲಿನ ಬೆಲೆಗಳ ಮೇಲೆ ಶೇ.5 ರಷ್ಟು GST

* ಚೆಕ್‌ಬುಕ್ ಸೇವಾ ತೆರಿಗೆ ಶೇ.18ರಷ್ಟು ಏರಿಕೆ

* ಆಸ್ಪತ್ರೆಗಳಲ್ಲಿ ರೂ 5,000 (ಐಸಿಯು ಅಲ್ಲದ) ಕ್ಕಿಂತ ಹೆಚ್ಚಿನ ಕೊಠಡಿಗಳ ಬಾಡಿಗೆಗೆ ಶೇ.5 ರಷ್ಟು ಜಿಎಸ್‌ಟಿ

*LED ಬಲ್ಬ್ ಮೇಲೆ ಶೇ.18 ರಷ್ಟು ಜಿಎಸ್‌ಟಿ

*ಪ್ರಿಂಟಿಂಗ್, ಡ್ರಾಯಿಂಗ್ ಇಂಕ್ ಸಾಮಗ್ರಿಗಳಿಗೆ ಶೇ.18 ರಷ್ಟು ತೆರಿಗೆ

*ಬ್ಲೇಡ್‌ಗಳು, ಕತ್ತರಿ, ಪೆನ್ಸಿಲ್ ಶಾರ್ಪನರ್‌ಗಳು, ಚಮಚಗಳು, ಫೋರ್ಕ್‌ಗಳ ಜಿಎಸ್‌ಟಿ ಶೇ.18 ರಷ್ಟು ಹೆಚ್ಚಳ.

ಇತ್ತೀಚಿನ ಸುದ್ದಿ

ಜಾಹೀರಾತು