10:39 PM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಜನಸಾಮಾನ್ಯರಿಗೆ ಜಿಎಸ್‌ಟಿ ಬರೆ: ಹಾಲು- ಮೊಸರು, ಆಹಾರ ಧಾನ್ಯ ನಾಳೆಯಿಂದಲೇ ದುಬಾರಿ

17/07/2022, 21:25

ಹೊಸದಿಲ್ಲಿ(reporterkarnataka.com): ಜನಸಾಮಾನ್ಯರಿಗೂ ಜಿಎಸ್ ಟಿ ಬಿಸಿ ತಟ್ಟಲಿದೆ.
ಹಾಲಿನ ಉತ್ಪನ್ನಗಳು ಮತ್ತು ಆಹಾರ ಧಾನ್ಯಗಳಿಗೆ ನೀಡಲಾಗಿದ್ದ ಜಿಎಸ್‌ಟಿ ವಿನಾಯಿತಿಯನ್ನು ಕೇಂದ್ರ ಸರ್ಕಾರದ ಜಿಎಸ್​ಟಿ ಮಂಡಳಿ ಹಿಂಪಡೆದಿದ್ದು, ನಾಳೆಯಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ.

 ‘ನಂದಿನಿ’ ಬ್ರ್ಯಾಂಡ್‌ನ ಅಡಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದನಾ ಮಹಾ ಮಂಡಳವೂ (ಕೆಎಂಎಫ್) ಮಜ್ಜಿಗೆ, ಮೊಸರು, ತುಪ್ಪ ಸೇರಿ ಹಲವು ಉತ್ಪನ್ನಗಳ ಬೆಲೆ ಏರಿಕೆಗೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ನಾಳೆಯಿಂದ ಈ ಸರಕುಗಳು ದುಬಾರಿ:

*ಟೆಟ್ರಾ ಪ್ಯಾಕ್ ಮೊಸರು, ಲಸ್ಸಿ, ಬೆಣ್ಣೆ, ಹಾಲಿನ ಬೆಲೆಗಳ ಮೇಲೆ ಶೇ.5 ರಷ್ಟು GST

* ಚೆಕ್‌ಬುಕ್ ಸೇವಾ ತೆರಿಗೆ ಶೇ.18ರಷ್ಟು ಏರಿಕೆ

* ಆಸ್ಪತ್ರೆಗಳಲ್ಲಿ ರೂ 5,000 (ಐಸಿಯು ಅಲ್ಲದ) ಕ್ಕಿಂತ ಹೆಚ್ಚಿನ ಕೊಠಡಿಗಳ ಬಾಡಿಗೆಗೆ ಶೇ.5 ರಷ್ಟು ಜಿಎಸ್‌ಟಿ

*LED ಬಲ್ಬ್ ಮೇಲೆ ಶೇ.18 ರಷ್ಟು ಜಿಎಸ್‌ಟಿ

*ಪ್ರಿಂಟಿಂಗ್, ಡ್ರಾಯಿಂಗ್ ಇಂಕ್ ಸಾಮಗ್ರಿಗಳಿಗೆ ಶೇ.18 ರಷ್ಟು ತೆರಿಗೆ

*ಬ್ಲೇಡ್‌ಗಳು, ಕತ್ತರಿ, ಪೆನ್ಸಿಲ್ ಶಾರ್ಪನರ್‌ಗಳು, ಚಮಚಗಳು, ಫೋರ್ಕ್‌ಗಳ ಜಿಎಸ್‌ಟಿ ಶೇ.18 ರಷ್ಟು ಹೆಚ್ಚಳ.

ಇತ್ತೀಚಿನ ಸುದ್ದಿ

ಜಾಹೀರಾತು