6:30 AM Friday28 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಜ್ಞ‍ಾನಯೋಗಿ ಶ್ರೀದೂಪಂ ಅಂಜಿನಪ್ಪ ಗುರೂಜಿ ಲಿಂಗೈಕ್ಯ: ವಿವಿಧ ಮಠಾಧೀಶರ ಸಂತಾಪ

14/12/2021, 21:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಯರ್ರಗುಂಡ್ಲಹಟ್ಟಿ ಶ್ರೀಆರೂಢ ಪರಮಾನಾಂದ ಆಶ್ರಮದ ಜ್ಞ‍ಾನಯೋಗಿ ಪರಮಾನಂದ ಪೂಜ್ಯರಾದ ಶ್ರೀಧೂಪಂ ಅಂಜಿನಪ್ಪ ಮಹಾಸ್ವಾಮಿಗಳು(82)ಲಿಂಗೈಕ್ಯರಾಗಿದ್ದು,ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಅಂತ್ಯ ಕ್ರಿಯೆ: ಲಿಂಗೈಕ್ಯ ಶ್ರೀಗಳ ಅಂತ್ಯಕ್ರಿಯೆ ಡಿ14ರಂದು ಮಧ್ಯಾಹ್ನ ಮಠದ ಆವರಣದಲ್ಲಿ ನಡೆಯಿತು.

ಸಂತಾಪ:  ಪರಮ ಪೂಜ್ಯ ಶ್ರೀಗಳ ಅಗಲಿಕೆಗೆ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಸೇರಿದಂತೆ ವಿವಿಧ ಮಠಾಧೀಶ್ವರರು ಹಾಗೂ ಸ್ವಾಮೀಜಿಗಳು, ವಿವಿಧ ಸಮುದಾಯಗಳ ಮುಖಂಡರು, ವಿವಿಧ ಜನಪ್ರತಿನಿಧಿಗಳು, 

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ವಿವಿಧ ಅಧಿಕಾರಿಗಳ ವರ್ಗ, ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಪೂಜ್ಯರ ಶಿಷ್ಯಬಳಗ ಹಾಗೂ ‍ಅಪಾರ ಭಕ್ತ ಸ್ತೋಮದಿಂದ ಅವರ ಅಗಲಿಕೆ ತೀವ್ರ ಸಂತಾಪ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು