3:53 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜ್ಞ‍ಾನಯೋಗಿ ಶ್ರೀದೂಪಂ ಅಂಜಿನಪ್ಪ ಗುರೂಜಿ ಲಿಂಗೈಕ್ಯ: ವಿವಿಧ ಮಠಾಧೀಶರ ಸಂತಾಪ

14/12/2021, 21:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಯರ್ರಗುಂಡ್ಲಹಟ್ಟಿ ಶ್ರೀಆರೂಢ ಪರಮಾನಾಂದ ಆಶ್ರಮದ ಜ್ಞ‍ಾನಯೋಗಿ ಪರಮಾನಂದ ಪೂಜ್ಯರಾದ ಶ್ರೀಧೂಪಂ ಅಂಜಿನಪ್ಪ ಮಹಾಸ್ವಾಮಿಗಳು(82)ಲಿಂಗೈಕ್ಯರಾಗಿದ್ದು,ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಅಂತ್ಯ ಕ್ರಿಯೆ: ಲಿಂಗೈಕ್ಯ ಶ್ರೀಗಳ ಅಂತ್ಯಕ್ರಿಯೆ ಡಿ14ರಂದು ಮಧ್ಯಾಹ್ನ ಮಠದ ಆವರಣದಲ್ಲಿ ನಡೆಯಿತು.

ಸಂತಾಪ:  ಪರಮ ಪೂಜ್ಯ ಶ್ರೀಗಳ ಅಗಲಿಕೆಗೆ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಸೇರಿದಂತೆ ವಿವಿಧ ಮಠಾಧೀಶ್ವರರು ಹಾಗೂ ಸ್ವಾಮೀಜಿಗಳು, ವಿವಿಧ ಸಮುದಾಯಗಳ ಮುಖಂಡರು, ವಿವಿಧ ಜನಪ್ರತಿನಿಧಿಗಳು, 

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ವಿವಿಧ ಅಧಿಕಾರಿಗಳ ವರ್ಗ, ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಪೂಜ್ಯರ ಶಿಷ್ಯಬಳಗ ಹಾಗೂ ‍ಅಪಾರ ಭಕ್ತ ಸ್ತೋಮದಿಂದ ಅವರ ಅಗಲಿಕೆ ತೀವ್ರ ಸಂತಾಪ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು