5:29 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಜ್ಞ‍ಾನಯೋಗಿ ಶ್ರೀದೂಪಂ ಅಂಜಿನಪ್ಪ ಗುರೂಜಿ ಲಿಂಗೈಕ್ಯ: ವಿವಿಧ ಮಠಾಧೀಶರ ಸಂತಾಪ

14/12/2021, 21:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಯರ್ರಗುಂಡ್ಲಹಟ್ಟಿ ಶ್ರೀಆರೂಢ ಪರಮಾನಾಂದ ಆಶ್ರಮದ ಜ್ಞ‍ಾನಯೋಗಿ ಪರಮಾನಂದ ಪೂಜ್ಯರಾದ ಶ್ರೀಧೂಪಂ ಅಂಜಿನಪ್ಪ ಮಹಾಸ್ವಾಮಿಗಳು(82)ಲಿಂಗೈಕ್ಯರಾಗಿದ್ದು,ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಅಂತ್ಯ ಕ್ರಿಯೆ: ಲಿಂಗೈಕ್ಯ ಶ್ರೀಗಳ ಅಂತ್ಯಕ್ರಿಯೆ ಡಿ14ರಂದು ಮಧ್ಯಾಹ್ನ ಮಠದ ಆವರಣದಲ್ಲಿ ನಡೆಯಿತು.

ಸಂತಾಪ:  ಪರಮ ಪೂಜ್ಯ ಶ್ರೀಗಳ ಅಗಲಿಕೆಗೆ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಸೇರಿದಂತೆ ವಿವಿಧ ಮಠಾಧೀಶ್ವರರು ಹಾಗೂ ಸ್ವಾಮೀಜಿಗಳು, ವಿವಿಧ ಸಮುದಾಯಗಳ ಮುಖಂಡರು, ವಿವಿಧ ಜನಪ್ರತಿನಿಧಿಗಳು, 

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ವಿವಿಧ ಅಧಿಕಾರಿಗಳ ವರ್ಗ, ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಪೂಜ್ಯರ ಶಿಷ್ಯಬಳಗ ಹಾಗೂ ‍ಅಪಾರ ಭಕ್ತ ಸ್ತೋಮದಿಂದ ಅವರ ಅಗಲಿಕೆ ತೀವ್ರ ಸಂತಾಪ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು