10:30 PM Saturday12 - April 2025
ಬ್ರೇಕಿಂಗ್ ನ್ಯೂಸ್
DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿಗೆ ಜನಾಕ್ರೋಶ ಯಾತ್ರೆ: ಕೊಟ್ಟಿಗೆಹಾರದಲ್ಲಿ ಬಿ.ವೈ. ವಿಜಯೇಂದ್ರರಿಗೆ ಭರ್ಜರಿ ಸ್ವಾಗತ

11/04/2025, 20:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಲು ಮಂಗಳೂರಿನಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಕೊಟ್ಟಿಗೆಹಾರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಮುಖಂಡರು ಹಾಗೂ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜಾ, ಧನಂಜಯ ಸರ್ಜಿ, ಮುಖಂಡರಾದ ವಿ.ಪ. ಸದಸ್ಯ ರವಿಕುಮಾರ್, ಪುಣ್ಯಪಾಲ್, ವಿಜಯಕುಮಾರ್, ದೀಪಕ್ ದೊಡ್ಡಯ್ಯ, ಸಂತೋಷ್ ಕೋಟ್ಯಾನ್, ಬಿ.ಬಿ. ಮಂಜುನಾಥ್, ಶಶಿ ಆಲ್ದೂರು, ಪರೀಕ್ಷಿತ್ ಜಾವಳಿ, ಪಲ್ಗುಣಿ ಶರತ್, ಸಂಜಯ್ ಗೌಡ ಅವಿನಾಶ್ ಜನ್ನಾಪುರ ಚಿರಾಗ್ ಮಧು ಸೇರಿದಂತೆ ಅನೇಕ ಮಂದಿ ಉಪಸ್ಥಿತರಿದ್ದರು.
ಬಿ.ವೈ. ವಿಜಯೇಂದ್ರ ಅವರ ಆಗಮನದಿಂದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಕುದುರಿಸಿದೆ ಎಂದು ಸ್ಥಳೀಯ ಮುಖಂಡರ ಅಂಬೋಣ.

ಇತ್ತೀಚಿನ ಸುದ್ದಿ

ಜಾಹೀರಾತು