4:36 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿಗೆ ಜನಾಕ್ರೋಶ ಯಾತ್ರೆ: ಕೊಟ್ಟಿಗೆಹಾರದಲ್ಲಿ ಬಿ.ವೈ. ವಿಜಯೇಂದ್ರರಿಗೆ ಭರ್ಜರಿ ಸ್ವಾಗತ

11/04/2025, 20:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಲು ಮಂಗಳೂರಿನಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಕೊಟ್ಟಿಗೆಹಾರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಮುಖಂಡರು ಹಾಗೂ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜಾ, ಧನಂಜಯ ಸರ್ಜಿ, ಮುಖಂಡರಾದ ವಿ.ಪ. ಸದಸ್ಯ ರವಿಕುಮಾರ್, ಪುಣ್ಯಪಾಲ್, ವಿಜಯಕುಮಾರ್, ದೀಪಕ್ ದೊಡ್ಡಯ್ಯ, ಸಂತೋಷ್ ಕೋಟ್ಯಾನ್, ಬಿ.ಬಿ. ಮಂಜುನಾಥ್, ಶಶಿ ಆಲ್ದೂರು, ಪರೀಕ್ಷಿತ್ ಜಾವಳಿ, ಪಲ್ಗುಣಿ ಶರತ್, ಸಂಜಯ್ ಗೌಡ ಅವಿನಾಶ್ ಜನ್ನಾಪುರ ಚಿರಾಗ್ ಮಧು ಸೇರಿದಂತೆ ಅನೇಕ ಮಂದಿ ಉಪಸ್ಥಿತರಿದ್ದರು.
ಬಿ.ವೈ. ವಿಜಯೇಂದ್ರ ಅವರ ಆಗಮನದಿಂದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಕುದುರಿಸಿದೆ ಎಂದು ಸ್ಥಳೀಯ ಮುಖಂಡರ ಅಂಬೋಣ.

ಇತ್ತೀಚಿನ ಸುದ್ದಿ

ಜಾಹೀರಾತು