7:29 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ

25/04/2024, 20:39

ಮಂಗಳೂರು(reporterkarnataka.com): ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬಗ್ಗೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ಗೆಲುವುಗಳನ್ನು ಕಂಡು ವಿಧಾನಸಭೆ ಸ್ಪೀಕರ್ ಸ್ಥಾನ ಅಲಂಕರಿಸುವ ವರೆಗೆ ಎತ್ತರಕ್ಕೆ ಬೆಳೆದ ಯು.ಟಿ.ಖಾದರ್ ಅವರ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ ಅವರ ಆಪ್ತ ಸಹಾಯಕ ಲಿಬ್‌ಝಿತ್ ಪ್ರಸಕ್ತ ಲೋಕಸಭೆ ಚುನಾವಣೆ ಬಗ್ಗೆ ರಿಪೋರ್ಟರ್ ಕರ್ನಾಟಕ ಜತೆ ತನ್ನ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರ ಅಭಿಪ್ರಾಯ ಏನೆಂದು ಕೇಳೋಣ…
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸಾಮಾಜಿಕವಾಗಿ ತೊಡಗಿಸಿಕೊಂಡವರು ಹಾಗೂ ಜಾತಿ ಭೇದಗಳಿಲ್ಲದೆ ಹಿಂದುಳಿದವರಿಗೆ ಸಹಾಯ ಹಸ್ತ ಚಾಚಿದವರು. ಖಾದರ್ ಸರ್ ಅವರ ಹಾಗೆಯೆ ಜನರ ನಡುವೆ ಬೆರೆತು ಅವರಿಗಾಗಿ ಕೆಲಸ ಖಂಡಿತವಾಗಿ ಮಾಡುತ್ತಾರೆ.
ಹಾಗೆಯೆ ಪ್ರತಿಯೊಬ್ಬರಲ್ಲಿಯೂ ಹೊಸ ಭರವಸೆ ಮೂಡಿಸುವುದರ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ಕೊಡುಗೆ ಕೂಡ ನೀಡುತ್ತಾರೆ ಎನ್ನುವ ಭರವಸೆ ಇದೆ ಎಂದರು.
ಪಕ್ಷಾತೀತವಾಗಿ ಎಲ್ಲರೂ ಗೌರವಿಸುವ ಜನಾರ್ದನ ಪೂಜಾರಿ ಅವರ ಗರಡಿಯಲ್ಲಿ ಪಳಗಿದ ಪದ್ಮರಾಜ್ ಅವರು ಪೂಜಾರಿ ಅವರಂತೆಯೆ ಅಭಿವೃದ್ಧಿಯ ಹರಿಕಾರನಾಗಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು