2:46 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ

25/04/2024, 20:39

ಮಂಗಳೂರು(reporterkarnataka.com): ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬಗ್ಗೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ಗೆಲುವುಗಳನ್ನು ಕಂಡು ವಿಧಾನಸಭೆ ಸ್ಪೀಕರ್ ಸ್ಥಾನ ಅಲಂಕರಿಸುವ ವರೆಗೆ ಎತ್ತರಕ್ಕೆ ಬೆಳೆದ ಯು.ಟಿ.ಖಾದರ್ ಅವರ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ ಅವರ ಆಪ್ತ ಸಹಾಯಕ ಲಿಬ್‌ಝಿತ್ ಪ್ರಸಕ್ತ ಲೋಕಸಭೆ ಚುನಾವಣೆ ಬಗ್ಗೆ ರಿಪೋರ್ಟರ್ ಕರ್ನಾಟಕ ಜತೆ ತನ್ನ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರ ಅಭಿಪ್ರಾಯ ಏನೆಂದು ಕೇಳೋಣ…
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸಾಮಾಜಿಕವಾಗಿ ತೊಡಗಿಸಿಕೊಂಡವರು ಹಾಗೂ ಜಾತಿ ಭೇದಗಳಿಲ್ಲದೆ ಹಿಂದುಳಿದವರಿಗೆ ಸಹಾಯ ಹಸ್ತ ಚಾಚಿದವರು. ಖಾದರ್ ಸರ್ ಅವರ ಹಾಗೆಯೆ ಜನರ ನಡುವೆ ಬೆರೆತು ಅವರಿಗಾಗಿ ಕೆಲಸ ಖಂಡಿತವಾಗಿ ಮಾಡುತ್ತಾರೆ.
ಹಾಗೆಯೆ ಪ್ರತಿಯೊಬ್ಬರಲ್ಲಿಯೂ ಹೊಸ ಭರವಸೆ ಮೂಡಿಸುವುದರ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ಕೊಡುಗೆ ಕೂಡ ನೀಡುತ್ತಾರೆ ಎನ್ನುವ ಭರವಸೆ ಇದೆ ಎಂದರು.
ಪಕ್ಷಾತೀತವಾಗಿ ಎಲ್ಲರೂ ಗೌರವಿಸುವ ಜನಾರ್ದನ ಪೂಜಾರಿ ಅವರ ಗರಡಿಯಲ್ಲಿ ಪಳಗಿದ ಪದ್ಮರಾಜ್ ಅವರು ಪೂಜಾರಿ ಅವರಂತೆಯೆ ಅಭಿವೃದ್ಧಿಯ ಹರಿಕಾರನಾಗಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು