3:00 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಜನಸ್ನೇಹಿಯಾಗುತ್ತಿದೆ ವಾಟ್ಸಾಪ್: ಮೆಟಾ ಸೇರಿದ ವಾಟ್ಸಾಪ್ನಲ್ಲಿ ಹೊಸ ಅವಕಾಶಗಳು

13/05/2022, 20:50

ಹೊಸದಿಲ್ಲಿ(reporterkarnataka.com): ವಾಟ್ಸಾಪ್ ಹೆಚ್ಚು ಹೆಚ್ಚು ಜನಸ್ನೇಹಿ ಆಗುತ್ತಿದೆ. ಹೊಸ ನೀತಿಯ ಪ್ರಕಾರ 512 ಜನರನ್ನು ಒಂದೇ ವಾಟ್ಸಾಪ್ ಗುಂಪಿಗೆ ಸೇರಿಸಲು ಅನುವು ಮಾಡಿಕೊಡಲಿದೆ.

ಹೊಸ ವೈಶಿಷ್ಟ್ಯವು ಬಳಕೆದಾರರಿಗೆ 2 ಜಿಬಿಗೆ ಹೆಚ್ಚಿಸಲಾದ ಗಾತ್ರದೊಂದಿಗೆ ಫೈಲ್ ಗಳನ್ನು ಹಂಚಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ವಾಟ್ಸಾಪ್ ಹೇಳಿಕೊಂಡಿದೆ. ಇದಲ್ಲದೆ, ಬಳಕೆದಾರರು ಈಗ ವಾಟ್ಸಾಪ್ ಗುಂಪಿಗೆ ಹೆಚ್ಚಿನ ಸದಸ್ಯರನ್ನು ಸೇರಿಸಲು ಸಾಧ್ಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು