10:09 PM Monday22 - September 2025
ಬ್ರೇಕಿಂಗ್ ನ್ಯೂಸ್
ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:…

ಇತ್ತೀಚಿನ ಸುದ್ದಿ

ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ಇಂಟರ್ ನ್ಯಾಷನಲ್ ಕೈಟ್ ಫೆಸ್ಟಿವಲ್: ಲೋಗೋ ಅನಾವರಣ

04/02/2024, 12:09

ಮಂಗಳೂರು(reporterkarnataka.com): ಒಎನ್ ಜಿಸಿ, ಎಂಆರ್ ಪಿ ಎಲ್, ಟೀಮ್ ಮಂಗಳೂರು ಸಹಬಾಗಿತ್ವದಲ್ಲಿ ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ನಡೆಯಲಿರುವ ಕೈಟ್ ಫೆಸ್ಟಿವಲ್ ಲೋಗೋ ಅನಾವರಣವನ್ನು ಸ್ಪೀಕರ್ ಯು.ಟಿ. ಖಾದರ್ ನಡೆಸಿದರು.
ಸ್ಪೀಕರ್ ಖಾದರ್ ಮಾತನಾಡಿ, ಗಾಳಿ ಪಟ ಬಿಡುದೆದರೆ ನಾವು ಸಣ್ಣವರಿರುವಾಗ ಮನೋರಂಜನಾತ್ಮಕ ಕ್ರೀಡೆ, ಬಾಲ್ಯದಲ್ಲಿ ನಮ್ಮ ನೆರೆ ಹೊರೆಯ ಮಕ್ಕಳೊಂದಿಗೆ ಗಾಳಿಪಟ ಹಿಡಿದು ಓಡುತ್ತಿದ್ದೆವು. ಗಾಳಿಪಟ ಹಾರಿಸಲು ಓಡುವಾಗ ನಮ್ಮ ಕೆಳಗಿಂದ ಗಾಳಿಪಟ ಕೂಡ ಬೀಳುತ್ತಿದ್ದವು ಎಂದು ಸ್ಪೀಕರ್ ಖಾದರ್ ಬಾಲ್ಯದ ದಿನಗಳ ನೆನಪನ್ನು ನೆನಪಿಸಿಕೊಂಡು ಗಾಳಿಪಟ ಉತ್ಸವಕ್ಕೆ ಶುಭ ಹಾರೈಸಿದರು.


ಈ ಹಬ್ಬಕ್ಕೆ 8 ದೇಶಗಳಿಂದ ,13 ಕೈಟ್ ಫ್ಲೈಯರ್ಸ್
ಸುಮಾರು ಭಾರತದ 4 ರಾಜ್ಯ ಗಳಿಂದ 20 ಜನ ಫ್ಲೈಯರ್ ಭಾಗವಹಿಸಲಿದ್ದಾರೆ.
*ಸಂಜೆ ಸಭಾ ಕಾರ್ಯಕ್ರಮ *
*200೦ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ *
*6000 ಬೈಕ್ ಪಾರ್ಕಿಂಗ್ ವ್ಯವಸ್ಥೆ *
*6ನೇ ಕೈಟ್ ಫೆಸ್ಟಿವಲ್
10 ಮತ್ತು 11 ನಡೆಯಲಿದೆ.
10.ರಂದು 2.30 ಕ್ಕೆ ಚಾಲನೆ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಎಂ.ಆರ್.ಪಿ.ಎಲ್, ಕೃಷ್ಣ ಹೆಗ್ಡೆ, ಟೀಮ್ ಮಂಗಳೂರಿನ ಶುಭಾಶ್ ಪೈ, ನಿತಿನ್ ಶೆಟ್ಟಿ, ಪ್ರಾನ್ ಹೆಗ್ಡೆ, ಸರ್ವೇಶ್ ರಾವ್,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು