12:31 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ಇಂಟರ್ ನ್ಯಾಷನಲ್ ಕೈಟ್ ಫೆಸ್ಟಿವಲ್: ಲೋಗೋ ಅನಾವರಣ

04/02/2024, 12:09

ಮಂಗಳೂರು(reporterkarnataka.com): ಒಎನ್ ಜಿಸಿ, ಎಂಆರ್ ಪಿ ಎಲ್, ಟೀಮ್ ಮಂಗಳೂರು ಸಹಬಾಗಿತ್ವದಲ್ಲಿ ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ನಡೆಯಲಿರುವ ಕೈಟ್ ಫೆಸ್ಟಿವಲ್ ಲೋಗೋ ಅನಾವರಣವನ್ನು ಸ್ಪೀಕರ್ ಯು.ಟಿ. ಖಾದರ್ ನಡೆಸಿದರು.
ಸ್ಪೀಕರ್ ಖಾದರ್ ಮಾತನಾಡಿ, ಗಾಳಿ ಪಟ ಬಿಡುದೆದರೆ ನಾವು ಸಣ್ಣವರಿರುವಾಗ ಮನೋರಂಜನಾತ್ಮಕ ಕ್ರೀಡೆ, ಬಾಲ್ಯದಲ್ಲಿ ನಮ್ಮ ನೆರೆ ಹೊರೆಯ ಮಕ್ಕಳೊಂದಿಗೆ ಗಾಳಿಪಟ ಹಿಡಿದು ಓಡುತ್ತಿದ್ದೆವು. ಗಾಳಿಪಟ ಹಾರಿಸಲು ಓಡುವಾಗ ನಮ್ಮ ಕೆಳಗಿಂದ ಗಾಳಿಪಟ ಕೂಡ ಬೀಳುತ್ತಿದ್ದವು ಎಂದು ಸ್ಪೀಕರ್ ಖಾದರ್ ಬಾಲ್ಯದ ದಿನಗಳ ನೆನಪನ್ನು ನೆನಪಿಸಿಕೊಂಡು ಗಾಳಿಪಟ ಉತ್ಸವಕ್ಕೆ ಶುಭ ಹಾರೈಸಿದರು.


ಈ ಹಬ್ಬಕ್ಕೆ 8 ದೇಶಗಳಿಂದ ,13 ಕೈಟ್ ಫ್ಲೈಯರ್ಸ್
ಸುಮಾರು ಭಾರತದ 4 ರಾಜ್ಯ ಗಳಿಂದ 20 ಜನ ಫ್ಲೈಯರ್ ಭಾಗವಹಿಸಲಿದ್ದಾರೆ.
*ಸಂಜೆ ಸಭಾ ಕಾರ್ಯಕ್ರಮ *
*200೦ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ *
*6000 ಬೈಕ್ ಪಾರ್ಕಿಂಗ್ ವ್ಯವಸ್ಥೆ *
*6ನೇ ಕೈಟ್ ಫೆಸ್ಟಿವಲ್
10 ಮತ್ತು 11 ನಡೆಯಲಿದೆ.
10.ರಂದು 2.30 ಕ್ಕೆ ಚಾಲನೆ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಎಂ.ಆರ್.ಪಿ.ಎಲ್, ಕೃಷ್ಣ ಹೆಗ್ಡೆ, ಟೀಮ್ ಮಂಗಳೂರಿನ ಶುಭಾಶ್ ಪೈ, ನಿತಿನ್ ಶೆಟ್ಟಿ, ಪ್ರಾನ್ ಹೆಗ್ಡೆ, ಸರ್ವೇಶ್ ರಾವ್,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು