7:55 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಜನವರಿ 22: ಶಕ್ತಿ ನಗರದ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ‘ಶ್ರೀರಾಮ ವೈಭವ’ ಸಂಗೀತ ಕಾರ್ಯಕ್ರಮ

21/01/2024, 21:09

ಮಂಗಳೂರು(reporterkarnataka.com):ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ಶಕ್ತಿ ನಗರದ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಜ.22ರಂದು 10 ಗಂಟೆಗೆ ನಡೆಯಲಿರುವ ಶ್ರೀರಾಮ ವೈಭವ ಸಂಗೀತ ಕಾರ್ಯಕ್ರಮ ವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಲಿದ್ದಾರೆ.
ಶಕ್ತಿ ಶಿಕ್ಷಣ ಸಂಸ್ಥೆ ಗಳ ಅಧ್ಯಕ್ಷ ಡಾ.ಕೆ.ಸಿ.ನಾಯಕ್ ಸಮಾರಂಭ ದ ಅದ್ಯಕ್ಷತೆ ವಹಿಸಲಿದ್ದಾರೆ. ಬಳಿಕ ವಿಭಾ ನಾಯಕ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕದ ಸಭಾಪತಿ ಶಾಂತಾರಾಮ ಶೆಟ್ಟಿ,ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಪ್ರೇಮಾನಂದ ಶೆಟ್ಟಿ,ದಿವಾಕರ ಪಾಂಡೇಶ್ವರ, ಶಕಿಲಾ ಕಾವ, ವನಿತಾ, ಕಿಶೋರ್ ಕೊಟ್ಟಾರಿ, ಮನೋಹರ ಕದ್ರಿ ಹಾಗೂ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಮಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು