6:05 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಜನವರಿ 22: ಶಕ್ತಿ ನಗರದ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ‘ಶ್ರೀರಾಮ ವೈಭವ’ ಸಂಗೀತ ಕಾರ್ಯಕ್ರಮ

21/01/2024, 21:09

ಮಂಗಳೂರು(reporterkarnataka.com):ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ಶಕ್ತಿ ನಗರದ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಜ.22ರಂದು 10 ಗಂಟೆಗೆ ನಡೆಯಲಿರುವ ಶ್ರೀರಾಮ ವೈಭವ ಸಂಗೀತ ಕಾರ್ಯಕ್ರಮ ವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಲಿದ್ದಾರೆ.
ಶಕ್ತಿ ಶಿಕ್ಷಣ ಸಂಸ್ಥೆ ಗಳ ಅಧ್ಯಕ್ಷ ಡಾ.ಕೆ.ಸಿ.ನಾಯಕ್ ಸಮಾರಂಭ ದ ಅದ್ಯಕ್ಷತೆ ವಹಿಸಲಿದ್ದಾರೆ. ಬಳಿಕ ವಿಭಾ ನಾಯಕ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕದ ಸಭಾಪತಿ ಶಾಂತಾರಾಮ ಶೆಟ್ಟಿ,ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಪ್ರೇಮಾನಂದ ಶೆಟ್ಟಿ,ದಿವಾಕರ ಪಾಂಡೇಶ್ವರ, ಶಕಿಲಾ ಕಾವ, ವನಿತಾ, ಕಿಶೋರ್ ಕೊಟ್ಟಾರಿ, ಮನೋಹರ ಕದ್ರಿ ಹಾಗೂ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಮಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು