11:06 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಜಪಾನ್ ನಲ್ಲಿ ತೀವ್ರ ಭೂಕಂಪ: ಸುನಾಮಿ ಎಚ್ಚರಿಕೆ; 20 ಲಕ್ಷ ಮನೆಗಳ ವಿದ್ಯುತ್ ಸಂಪರ್ಕ ಕಡಿತ

17/03/2022, 09:59

ಟೋಕಿಯೋ(reporterkarnataka.com):

ಜಪಾನ್‌ನ ಟೋಕಿಯೊದಲ್ಲಿ 7.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ವರದಿ ಮಾಡಿದೆ.

ಭೂಕಂಪದ ಕೇಂದ್ರ ಬಿಂದು ಟೋಕಿಯೊದಿಂದ 297 ಕಿಮೀ ಈಶಾನ್ಯದ ಫುಕುಶಿಮಾ ಪ್ರದೇಶದ ಕರಾವಳಿಯಲ್ಲಿ 60 ಕಿಲೋಮೀಟರ್ ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ಸಂಸ್ಥೆ ತಿಳಿಸಿದೆ.

ರಾತ್ರಿ 8 ಗಂಟೆಯ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಭೂಮಿಯ ಮೇಲ್ಮೈಯಿಂದ ಸಾಕಷ್ಟು ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಇದರ ಬೆನ್ನಲ್ಲಿಯೇ ಜಪಾನ್‌ನ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆಯನ್ನೂ ನೀಡಿದೆ.

ಭೂಕಂಪದ ತೀವ್ರತೆಗೆ 20 ಲಕ್ಷ ಮನೆಗಳು ವಿದ್ಯುತ್ ಸಂಪರ್ಕ ಕಳೆದುಕೊಂಡಿವೆ ಎಂದು ವರದಿಯಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು