2:48 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ತಂದೆಯ ಪೆಟ್ರೋಲ್ ಬೆಂಕಿಗೆ ಆಸ್ಪತ್ರೆಗೆ ದಾಖಲಾಗಿದ್ದ 25ರ ಹರೆಯದ ಪುತ್ರ ಸಾವು

02/07/2021, 13:06

ಮಂಗಳೂರು(reporterkarnataka news); ಜನ್ಮ ಕೊಟ್ಟ ತಂದೆಯಿಂದಲೇ ಪೆಟ್ರೋಲ್ ನಿಂದ ಬೆಂಕಿ ಹಚ್ಚಲ್ಪಟ್ಟು ಸುಟ್ಟ ಗಾಯದೊಂದಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ನತದೃಷ್ಟ ಪುತ್ರ ಸಾವನ್ನಪ್ಪಿದ್ದಾರೆ.

ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆಗುತ್ತು ಎಂಬಲ್ಲಿ ಜೂ.21ರಂದು ರಾತ್ರಿ

ದನ ಕಟ್ಟುವ ವಿಚಾರದಲ್ಲಿ ಕೋಪಗೊಂಡ ವಿಶ್ವನಾಥ ಶೆಟ್ಟಿ ಅವರು ತನ್ನ ಪುತ್ರ ಸ್ವಾಮೀತ್ ಶೆಟ್ಟಿ(25) ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಇದರಿಂದ ಶರೀರದ ಮೇಲೆ ಸುಟ್ಟಗಾಯಗಳಾಗಿದ್ದವು. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀತ್ ಶೆಟ್ಟಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು