3:42 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ವಾರ್ಡ್: 1.25 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ

31/03/2022, 21:38

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನ ಚಿಂತನ ರಸ್ತೆಯ ಬಳಿ ಬೃಹತ್ ರಾಜಕಾಲುವೆಯ ಆಯ್ದ ಭಾಗಗಳಲ್ಲಿ 1.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯಿಂದ ನೀರು ಉಕ್ಕಿ ಸಮಸ್ಯೆ ಉಂಟಾಗುವ ಕಡೆಗಳಲ್ಲಿ ಈಗಾಗಲೇ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಚಿಂತನ ರಸ್ತೆಯಲ್ಲಿರುವ ರಾಜಕಾಲುವೆಯಲ್ಲಿಯೂ ಕೂಡ ಮಳೆಗಾಲದ ಸಂದರ್ಭದಲ್ಲಿ ಮಳೆ ನೀರು ಉಕ್ಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿರುವ‌ ಹಿನ್ನೆಲೆಯಲ್ಲಿ 1.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದರು. 

ಈ ಸಂದರ್ಭದಲ್ಲಿ ಕಾರ್ಪೊರೇಟರ್ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಪ್ರಮುಖರಾದ ರಾಮಪ್ರಸಾದ್ ಶೆಟ್ಟಿ, ಸಂದೇಶ ಶೆಟ್ಟಿ, ನವೀನ್ ಕೊಟ್ಟಾರಿ, ಪುಷ್ಪರಾಜ್, ದೀಪಕ್, ಸುಜಾತ ಕೊಟ್ಟಾರಿ, ಜನಾರ್ದನ್, ನಾಗೇಶ್, ರಾಘವೇಂದ್ರ, ರಾಜೇಂದ್ರ, ಶಿವಾನಂದ, ಲಿಲ್ಲಿ  ವಿನ್ಸೆಂಟ್ ಡಿಸೋಜಾ, ಸುಜಾತ, ರೇಣುಕಾ ಶೆಟ್ಟಿ, ಪ್ರಶಾಂತ್, ರಾಜು, ಯಶೋಧರ್ ಚೌಟ, ಕಿರಣ್ ರೈ, ರವಿ ಎಕ್ಕೂರ್, ಪ್ರವೀಣ್ ಕುಮಾರ್, ಸುಜಾತ, ಸುಂದರ, ಮೀನಾಕ್ಷಿ, ಯೋಗೇಶ್, ನಾಗೇಶ್ ಎಕ್ಕೂರ್, ಬಚ್ಚನ್ನ, ಕಿಶೋರ್, ಸಂಧ್ಯಾರಾಣಿ, ಸೂರಜ್, ದೀಕ್ಷಾ ರಾವ್

ಇತ್ತೀಚಿನ ಸುದ್ದಿ

ಜಾಹೀರಾತು